ಬ್ರೇಕ್ ಫೇಲ್ ಆಗಿ ಬಂಕ್ಗೆ ನುಗ್ಗಿದ ಬಸ್:ತಪ್ಪಿದ ಭಾರೀ ಅನಾಹುತ!
Team Udayavani, Jun 12, 2018, 1:57 PM IST
ಬೆಂಗಳೂರು: ನರಗದ ಗೋರಗುಂಟಎ ಪಾಳ್ಯದ ಎಚ್ಪಿ ಪೆಟ್ರೋಲ್ ಬಂಕ್ಗೆ ಬ್ರೇಕ್ ಫೇಲ್ ಆದ ಕೆಎಸ್ಆರ್ಟಿಸಿ ಬಸ್ಸೊಂದು ನುಗ್ಗಿದ ಘಟನೆ ಮಂಗಳವಾರ ನಡೆದಿದ್ದು, ಅದೃಷ್ಟವಷಾತ್ ಭಾರೀ ಅನಾಹುತ ತಪ್ಪಿ ಹೋಗಿದೆ.
ಹಾಸನದಿಂದ ಮೆಜೆಸ್ಟಿಕ್ನತ್ತ ತೆರಳುತ್ತಿದ್ದ ಬಸ್ ಗೋರಗುಂಟೆ ಪಾಳ್ಯ ಸಿಗ್ನಲ್ನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದ್ದು ಬಂಕ್ ಒಳಗೆ ನುಗ್ಗಿದೆ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಲಿ ಯಾವುದೇ ವ್ಯಕ್ತಿಗೆ ಗಾಯಗಳಾಗಲಿ ಆಗಿಲ್ಲ. ಬಂಕ್ನ ಕೆಲ ಪರಿಕರಗಳು, ಕಂಪೌಂಡ್ ಮತ್ತು 2 ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಬಂಕ್ ಮಾಲೀಕರು ಆರ್ಎಂಸಿ ಠಾಣೆಗೆ ದೂರು ನೀಡಿದ್ದು,15 ಲಕ್ಷ ರೂಪಾಯಿ ನಷ್ಟ ಸಂಭವಿಸಿದ್ದು, ಕೆಎಸ್ಆರ್ಟಿಸಿ ಭರಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ