ಎಲ್ಲಾ ರೋಗಕ್ಕೂ ಮದ್ದಿದೆ ಆದರೆ.. ಸಚಿವೆ ಜಯಮಾಲಾ ತಿರುಗೇಟು!
Team Udayavani, Jun 14, 2018, 3:39 PM IST
ಬೆಂಗಳೂರು: ‘ಪ್ರಪಂಚದಲ್ಲಿ ಎಲ್ಲಾ ರೋಗಕ್ಕೂ ಮದ್ದಿದೆ ಆದರೆ ಹೊಟ್ಟೆಕಿಚ್ಚಿಗೆ ಮದ್ದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಡಾ.ಜಯಮಾಲಾ ಅವರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಯಮಾಲಾ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತ ಪಡಿಸಿದರು. ನಾನು ಎಲ್ಲಾ ರೀತಿಯ ಸಾಧನೆಗಳನ್ನು ಮಾಡಿಯೇ ಈ ಹಂತಕ್ಕೆ ಬಂದಿದ್ದೇನೆ.ಅವರ ಆ ರೀತಿಯ ಹೇಳಿಕೆ ನನಗೆ ಸರಿ ಎನಿಸಲಿಲ್ಲ ಎಂದರು.
ಜಯಮಾಲಾ ಅವರಿಗೆ ಅಚ್ಚರಿಯೆಂಬಂತೆ ಸಚಿವ ಸ್ಥಾನ ದೊರಕಿದ ಬಳಿಕ ಸ್ಥಾನ ವಂಚಿತೆಯಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತೀವ್ರ ಅಸಮಾಧಾನ ಹೊರ ಹಾಕಿ ಯಾವ ಮಾನದಂಡದಲ್ಲಿ ಜಯಮಾಲಾ ಅವರಿಗೆ ಅವಕಾಶ ನೀಡಲಾಗಿದೆ. ನನಗೆ ಅನ್ಯಾಯವಾಗಿದೆ. ಬಹುಷಃ ಜಯಮಾಲಾ ಅವರ ಸೇವೆ ಪಕ್ಷದ ನಾಯಕರಿಗೆ ಇಷ್ಟವಾಗಿರಬಹುದು ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’