ನಾನೇಕೆ ಹಸ್ತಕ್ಷೇಪ ಮಾಡಲಿ: ರೇವಣ್ಣ
Team Udayavani, Jun 15, 2018, 6:45 AM IST
ಹಾಸನ: ತಾವು ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ. ಅಂತಹ ಪರಿಸ್ಥಿತಿಯೂ ಬಂದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.
ಇಂಧನ ಇಲಾಖೆಯ ಎಂಜಿನಿಯರ್ಗಳ ವರ್ಗಾವಣೆಯ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಂಜಿನಿಯಯರ್ ವರ್ಗಾವಣೆಯ ವಿಚಾರ ತಮಗೆ ಗೊತ್ತಿಲ್ಲ. ಅದು ಮುಖ್ಯಮಂತ್ರಿಯವರಿಗೆ ಸೇರಿದ್ದು. ಅವರು ಏನು ಮಾಡಿದ್ದಾರೋ ತಮಗೆ ಗೊತ್ತಿಲ್ಲ. ಬೇರೆ ಇಲಾಖೆಯಲ್ಲಿ ತಾವೇಕೆ ಹಸ್ತಕ್ಷೇಪ ಮಾಡಲಿ. ಲೋಕೋಪಯೋಗಿ ಇಲಾಖೆ ಹಾಗೂ ಹಾಸನ ಜಿಲ್ಲೆಗೆ ಸಂಬಂಧಪಟ್ಟ ಕೆಲಸವನ್ನು ಮಾತ್ರ ನಾನು ಮಾಡ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ