ಕುಮಾರಸ್ವಾಮಿ ಹೊಸ ಬಜೆಟ್ ಮಂಡಿಸುವ ಅಗತ್ಯ ಇಲ್ಲ:ಸಿದ್ದರಾಮಯ್ಯ
Team Udayavani, Jun 16, 2018, 3:26 PM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ಬಜೆಟ್ ಮಂಡಿಸಬೇಕಾಗಿಲ್ಲ ಎಂದು ಮಾಜಿ ಸಿಎಂ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.
ನಮ್ಮ ಬಜೆಟ್ನ ಜಾರಿಯಲ್ಲಿರುವ ಎಲ್ಲಾ ಕಾರ್ಯಕ್ರಮಗಳು ಈ ಸರ್ಕಾರದಲ್ಲೂ ಮುಂದುವರಿಯಲಿದ್ದು, ಕುಮಾರಸ್ವಾಮಿ ಅವರು ಹೊಸ ಕಾರ್ಯಕ್ರಮ ಸೇರಿಸುವುದಾದರೆ ಸೇರಿಸಲಿ. ಅದಕ್ಕೆ ಹೊಸ ಬಜೆಟ್ ಮಂಡಿಸಬೇಕೆಂದಿಲ್ಲ.ಪೂರಕ ಬಜೆಟ್ನಲ್ಲಿ ಘೋಷಿಸಬಹುದು ಎಂದರು.
ಕೆಪಿಸಿಸಿ ಅಧ್ಯಕ್ಷ ನಾಗಲು ನನಗೆ ಆಸಕ್ತಿ ಇಲ್ಲ .ನನ್ನ ಸರ್ಕಾರ ತಿರಸ್ಕರಿಸಿದ್ದಾರೆ ಜನರು ಕೊಟ್ಟ ತೀರ್ಪು ಒಪ್ಪಿಕೊಂಡಿದ್ದೇನೆ ಎಂದು ಹೇಳಿದರು. ಯಾಕೆ ಎಂದು ಪ್ರತಕರ್ತರೊಬ್ಬರು ಪ್ರಶ್ನಿಸಿದಾಗ ಒಬ್ನೆ ಬಾ ಹೇಳ್ತೀನಿ ಎಂದು ಹಾಸ್ಯ ಚಟಾಕಿ ಹಾರಿಸಿದರು.
ರೈತರ ಸಾಲ ಮನ್ನಾಗೆ ಬೆಂಬಲ ನಮ್ಮ ಬೆಂಬಲ ಇದೆ. ನಾನು ಸಾಲ ಮನ್ನಾದ ಪರವಾಗಿ ಇದ್ದೇನೆ ಎಂದರು.
ರಾಷ್ಟ್ರಪತಿಗಳಿಗೆ ಧನ್ಯವಾದ
ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯ ಸರ್ಕಾರಿ ನೌಕರರ ಜ್ಯೇಷ್ಠತೆ ವಿಸ್ತರಿಸುವ ವಿಧೇಯಕ- 2017’ಕ್ಕೆ ಅಂಕಿತ ಹಾಕಿರುವುದಕ್ಕೆ ರಾಷ್ಟ್ರಪತಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಈ ಬೆಳವಣಿ ಗೆ ಯಿಂದಾಗಿ ಸುಪ್ರೀಂ ತೀರ್ಪಿನ ನ್ವಯ ಹಿಂಬ ಡ್ತಿಯ ಆತಂಕ ಹೊಂದಿದ್ದ ಸಾವಿರಾರು ನೌಕರರಿಗೆ ನ್ಯಾಯ ದೊರಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?