ದೆಹಲಿಗೆ ತೆರಳಿದ್ದ ರೈತರು ವಾಪಸ್
Team Udayavani, Jun 18, 2018, 6:15 AM IST
ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಧಾನ ಮಂತ್ರಿಗಳ ಭೇಟಿಗಾಗಿ ದೆಹಲಿ ಚಲೋ ನಡೆಸಿದ್ದ
ಮಹದಾಯಿ, ಕಳಸಾ-ಬಂಡೂರಿ ಹೋರಾಟಗಾರರು ರವಿವಾರ ನಗರಕ್ಕೆ ಆಗಮಿಸಿದರು.
ನಗರಕ್ಕೆ ಆಗಮಿಸುತ್ತಿದ್ದಂತೆಯೇ ಇಲ್ಲಿನ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ನಾಲ್ಕು ಜಿಲ್ಲೆಗಳ ಒಂಬತ್ತು ತಾಲೂಕಿನ 23 ರೈತರ ನಿಯೋಗ, ಯೋಜನೆ ಜಾರಿಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ತಮ್ಮ ಗ್ರಾಮಗಳತ್ತ ಪ್ರಯಾಣಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಹೋರಾಟಗಾರರಾದ ಶಂಕರ ಅಂಬಲಿ, ಗುರು ರಾಯನಗೌಡ್ರ, ಪ್ರಧಾನಿ ಮೋದಿ ಅವರು ಪೂರ್ವನಿಗದಿತ ಕಾರ್ಯಕ್ರಮ ನಿಮಿತ್ತ ನಮ್ಮನ್ನು ಭೇಟಿಯಾಗಲಿಲ್ಲ. ಆದರೆ ಜಲಸಂಪನ್ಮೂಲ ಸಚಿವ ನಿತಿನ ಗಡ್ಕರಿಯವರು ಭೇಟಿ ಮಾಡಿ, ನ್ಯಾಯಾಧಿಕರಣದಲ್ಲಿ ಜುಲೈ 21ರಂದು ಅಂತಿಮ ತೀರ್ಪು ಪ್ರಕಟವಾಗಲಿದೆ. ಇಲ್ಲದಿದ್ದರೆ ಆಗಸ್ಟ್ 1ರಂದು ಮತ್ತೆ ರೈತರನ್ನು ಭೇಟಿಯಾಗುವುದಾಗಿ ಹಾಗೂ ಒಂಬತ್ತು ತಾಲೂಕುಗಳಲ್ಲಿ ಲಭ್ಯವಿರುವ ನೀರು ಬಳಸಿಕೊಂಡು ಸಣ್ಣ ನೀರಾವರಿ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ