ಡಿಕೆಶಿಗೆ ಐಟಿ ನೊಟೀಸ್:ಯಾರೂ ಗಾಬರಿಯಾಗುವುದು ಬೇಡ;ಸಿಎಂ ಎಚ್ಡಿಕೆ
Team Udayavani, Jun 20, 2018, 3:31 PM IST
ಬೆಂಗಳೂರು:ವೈದ್ಯಕೀಯ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಕುರಿತು ಯಾರೂ ಗಾಬರಿಯಾಗಬೇಕಾಗಿಲ್ಲ,ಅವರು ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೊಟೀಸ್ಗೆ ಅವರು ಕಾನೂನು ಬದ್ಧ ವಾಗಿ ಹೋರಾಟ ಮಾಡುತ್ತಿದ್ದಾರೆ.ಅದಕ್ಕೆ ದೊಡ್ಡ ಮಟ್ಟದಲ್ಲಿ ಮಹತ್ವ ಕೊಡಬೇಕಾದುದ್ದು ಅನಾವವ್ಯಕ. ಈ ವಿಚಾರದಲ್ಲಿ ಯಾರೂ ಗಾಬರಿಯಾಗುವುದು ಬೇಡ ಎಂದರು.
ಬಿಜೆಪಿಯವರು ರಾಜೀನಾಮೆ ಆಗ್ರಹಿಸಿದ್ದಾರೆ ಎಂದಿದ್ದಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯವರು ಎಷ್ಟು ಬಾರಿ ರಾಜೀನಾಮೆ ಕೊಟ್ಟಿದ್ದಾರೆ. ಬಿಜೆಪಿಯವರು ಒತ್ತಾಯ ಮಾಡಬೇಕಾಗಿಲ್ಲ. ಯಾವಾಗ ಕೊಡಬೇಕು ಆಗ ಕೊಡ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ