ಲೈಫ್ ಕೊಡಿ ..!; ಎಂಎಲ್ಎ ರಾಮ್ದಾಸ್ ಕಚೇರಿ ಮುಂದೆ ಪ್ರೇಮ ಕುಮಾರಿ
Team Udayavani, Jun 21, 2018, 3:23 PM IST
ಮೈಸೂರು: ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮ್ದಾಸ್ ಅವರೊಂದಿಗಿನ ಪ್ರಕರಣದಲ್ಲಿ ಸುದ್ದಿಯಾಗಿದ್ದ ಪ್ರೇಮಕುಮಾರಿ ಅವರು ಮತ್ತೆ ಹೋರಾಟಕ್ಕಿಳಿದಿದ್ದು, ನನಗೆ ಜೀವನ ಕೊಡಬೇಕು ಎಂದು ಗುರುವಾರ ಶಾಸಕರ ಕಚೇರಿಯ ಮುಂದೆ ಪ್ರತ್ಯಕ್ಷವಾಗಿ ಮತ್ತೆ ಸುದ್ದಿಯಾಗಿದ್ದಾರೆ.
ದಿಢೀರ್ ವಿದ್ಯಾರಣ್ಯಪುರಂನ ಶಾಸಕರ ಕಚೇರಿಯ ಬಳಿ ಬಂದ ಪ್ರೇಮ ಕುಮಾರಿ ಶಾಸಕರು ನನಗೆ ಲೈಫ್ ನೀಡಬೇಕು.ನಾನು ಚುನಾವಣೆಯಲ್ಲಿ ಸ್ಪರ್ಧಿಸದೆ ಕೃಷ್ಣ ರಾಜ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ಅವರಿಂದಾಗಿ ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಕೆಲಸ ಕಳೆದುಕೊಂಡು ಪೋಷಕರ ಆಶ್ರಯದಲ್ಲಿದ್ದೇನೆ. ಅವರು ನನ್ನ ಪತಿ ಅವರು ನನಗೆ ಜೀವನ ನೀಡಿ ಪ್ರಕರಣಕ್ಕೆ ಶುಭಾಂತ್ಯ ಹಾಡಬೇಕು ಎಂದು ಕೇಳಿಕೊಂಡಿದ್ದಾರೆ.
ನಾನು ಪ್ರೇಮ ಕುಮಾರಿ ಅಲ್ಲ ಪ್ರೇಮಾ ರಾಮ್ದಾಸ್. ಕಳೆದ ಚುನಾವಣೆಯಲ್ಲಿ ಸ್ಪರ್ಧಿಸದೆ ಲಿಂಗಾಯತರ ಮತಗಳು ವಿಭಜನೆಯಾಗದಂತೆ ನೋಡಿಕೊಂಡಿದ್ದೆ. ಅವರು ಗೆದ್ದಿದ್ದಾರೆ . ಈಗ ನನಗೆ ಮೋಸ ಆಗಬಾರದು,ಚುನಾವಣೆ ಮುಂಚೆ ನೀಡಿದ ಭರವಸೆಯಂತೆ ರಾಮ್ದಾಸ್ ಅವರು ನಡೆದುಕೊಳ್ಳಬೇಕು ಎಂದು ಕೇಳಿಕೊಂಡರು.
ಸ್ಥಳದಲ್ಲಿದ್ದ ಪೊಲೀಸರು ಪ್ರೇಮಾ ಅವರ ಮನವೊಲಿಸಿ ಸ್ಥಳದಿಂದ ತೆರಳುವಂತೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?