ಲಕ್ಷ ಜನರಿಂದ ಸಾಮೂಹಿಕ ಸೂರ್ಯ ನಮಸ್ಕಾರ


Team Udayavani, Jun 22, 2018, 6:00 AM IST

international-yoga-day.jpg

ವಿಜಯಪುರ: ಜಿಲ್ಲೆಯ ಗಡಿಯಲ್ಲಿರುವ ಕಾತ್ರಾಳ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವಾದ ಗುರುವಾರ ಏಕಕಾಲಕ್ಕೆ ಲಕ್ಷ ಜನ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು. 

ಇದು ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್‌ಗೆ ಸೇರುವ ಸಾಧ್ಯತೆ ಇದೆ. ಅಗತ್ಯ ದಾಖಲೆಗಳಿಗಾಗಿ ಇದರ ಚಿತ್ರೀಕರಣ
ನಡೆದಿದ್ದು, ಎರಡು ವಾರದಲ್ಲಿ ಅಧಿಕೃತ ದಾಖಲೆ ಹೊರ ಬೀಳುವ ನಿರೀಕ್ಷೆ ಇದೆ.

ಮಹಾರಾಷ್ಟ್ರದ ಗಡಿಯಲ್ಲಿರುವ ಕಾತ್ರಾಳ ಗ್ರಾಮದ ಗುರುದೇವ ಆಶ್ರಮದ ವಿಶಾಲ ಮೈದಾನದಲ್ಲಿ ಒಂದು
ಲಕ್ಷ ಜನರು ಸಾಮೂಹಿಕವಾಗಿ ಏಕಕಾಲಕ್ಕೆ ಸೂರ್ಯ ನಮಸ್ಕಾರ ಮಾಡಿದರು. ಕಾತ್ರಾಳ ಗುರುದೇವ ಆಶ್ರಮದ ಅಮೃತಾನಂದ ಶ್ರೀಗಳ ಮಾರ್ಗದರ್ಶನದಲ್ಲಿ ವಿಭಿನ್ನ ಎಂಟು ಬಗೆಯ ಸೂರ್ಯ ನಮಸ್ಕಾರ ಆಸನ, ಹಸ್ತ ಉತ್ಥಾನಾಸನ, ಹಸ್ತ ಪಾದಾಸನ, ಏಕಪಾದ ಪ್ರಸರಣಾಸನ, ದ್ವಿಪಾದ ಪ್ರಸರಹನಾಸನ, ಸಾಷ್ಟಾಂಗ ಪ್ರಣಿಪತಾಸನ,ಭುಜಂಗಾಸನಗಳನ್ನು ಪ್ರದರ್ಶಿಸಲಾಯಿತು.

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು, ಕನೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳು, ಅಗರಖೇಡ ಆಶ್ರಮದ ಮಾತೋಶ್ರೀ ಜಗದೇವಿತಾಯಿ ಸೇರಿದಂತೆ ವಿವಿಧ ಮಠಾಧೀಶರು,ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ,ಮಹಾರಾಷ್ಟ್ರ ಕಂದಾಯ ಸಚಿವ ಚಂದ್ರಕಾಂತ ದಾದಾ ಪಾಟೀಲ, ಶಾಸಕ ವಿಲಾಸರಾವ್‌ ಜಗತಾಪ, ಸಂಸದ ಸಂಜಯ ಪಾಟೀಲ, ಸಾಂಗ್ಲಿ ಜಿಲ್ಲಾಧಿಕಾರಿ ವಿಜಯಕುಮಾರ ಪಾಟೀಲ ಪಾಲ್ಗೊಂಡಿದ್ದರು.

ಎಲ್ಲೂ ಏಕಕಾಲಕ್ಕೆ ಒಂದು ಲಕ್ಷ ಜನರು ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಿದ ದಾಖಲೆ ಇಲ್ಲ. ಹೀಗಾಗಿ, ಕಾತ್ರಾಳದಲ್ಲಿ ನಡೆದ ಕಾಯಕ್ರಮ ಹೈ ರೇಂಜ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌, ಏಷ್ಯನ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌,
ಮಾರ್ವೇಲೆಸ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ಗಳಲ್ಲಿ ದಾಖಲಾಯಿತು. ದಾಖಲೆಗಳನ್ನು ಸಂಗ್ರಹಿಸುವ ಹೊಣೆ ಹೊತ್ತ ಅ ಧಿಕಾರಿಗಳು ಸಂಘಟಕರಿಗೆ ಪ್ರಮಾಣ ಪತ್ರ ವಿತರಿಸಿ, ಅಭಿನಂದಿಸಿದರು.

ಕಾತ್ರಾಳ ಆಶ್ರಮದಲ್ಲಿ ಲಕ್ಷ ಜನರಿಂದ ಏಕಕಾಲಕ್ಕೆ ಸಾಮೂಹಿಕ ಸೂರ್ಯ ನಮಸ್ಕಾರ ನಡೆಸಲಾಗಿದೆ. ಲಿಮ್ಕಾ ದಾಖಲೆ ಬರೆಯಲು ಲಿಮ್ಕಾ ಸಂಸ್ಥೆ ಅಗತ್ಯ ಕ್ರಮಗಳನ್ನು ದಾಖಲಿಸಿದೆ. ಎರಡು ವಾರಗಳಲ್ಲಿ ಲಿಮ್ಕಾ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ಗೆ ಸೇರುವ ನಿರೀಕ್ಷೆ ಇದೆ. ಸದರಿ ಕಾರ್ಯಕ್ರಮದ ದಾಖಲೆಗಾಗಿ ಪ್ರಧಾನಿ ಕಚೇರಿಗೂ
ದಾಖಲೆಗಳನ್ನು ರವಾನಿಸಲಾಗಿದೆ.

– ವಿಜಯಕುಮಾರ ಪಾಟೀಲ, ಜಿಲ್ಲಾಧಿಕಾರಿ, ಸಾಂಗ್ಲಿ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.