ಪರಿಷತ್: ಹೊರಟ್ಟಿ ಹಂಗಾಮಿ ಸಭಾಪತಿ
Team Udayavani, Jun 22, 2018, 6:50 AM IST
ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿದ್ದ ಡಿ.ಎಚ್.ಶಂಕರ ಮೂರ್ತಿ ಅವರ ಅವಧಿ ಮುಕ್ತಾಯವಾದ
ಹಿನ್ನೆಲೆಯಲ್ಲಿ ಪರಿಷತ್ ಹಂಗಾಮಿ ಸಭಾಪತಿಯಾಗಿ ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅಧಿಕಾರ ವಹಿಸಿ ಕೊಂಡಿದ್ದಾರೆ.
ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ನಿರ್ಗಮಿತ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಧಿಕಾರ ಹಸ್ತಾಂತರಿಸಿದರು. ಪ್ರತಿಕ್ರಿಯಿಸಿದ ಹೊರಟ್ಟಿ, ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವನಾಗಬೇಕೆಂಬ ಇಚ್ಚೆ ಇತ್ತು. ಆದರೆ, ಮೈತ್ರಿ ಸರ್ಕಾರವಾಗಿರುವುದರಿಂದ ಸಂದರ್ಭಕ್ಕನುಸಾರವಾಗಿ ಸಭಾಪತಿ ಸ್ಥಾನ ಅಲಂಕರಿಸಬೇಕಾಯಿತು.
ಜೆಡಿಎಸ್ ವರಿಷ್ಠರಾಗಿರುವ ದೇವೇಗೌಡರ ತೀರ್ಮಾನಕ್ಕೆ ಬದಟಛಿನಾಗಿ ಈ ಸ್ಥಾನ ಸ್ವೀಕರಿಸಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!