ಪರಿಷತ್: ಹೊರಟ್ಟಿ ಹಂಗಾಮಿ ಸಭಾಪತಿ
Team Udayavani, Jun 22, 2018, 6:50 AM IST
ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿದ್ದ ಡಿ.ಎಚ್.ಶಂಕರ ಮೂರ್ತಿ ಅವರ ಅವಧಿ ಮುಕ್ತಾಯವಾದ
ಹಿನ್ನೆಲೆಯಲ್ಲಿ ಪರಿಷತ್ ಹಂಗಾಮಿ ಸಭಾಪತಿಯಾಗಿ ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅಧಿಕಾರ ವಹಿಸಿ ಕೊಂಡಿದ್ದಾರೆ.
ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ನಿರ್ಗಮಿತ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಧಿಕಾರ ಹಸ್ತಾಂತರಿಸಿದರು. ಪ್ರತಿಕ್ರಿಯಿಸಿದ ಹೊರಟ್ಟಿ, ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವನಾಗಬೇಕೆಂಬ ಇಚ್ಚೆ ಇತ್ತು. ಆದರೆ, ಮೈತ್ರಿ ಸರ್ಕಾರವಾಗಿರುವುದರಿಂದ ಸಂದರ್ಭಕ್ಕನುಸಾರವಾಗಿ ಸಭಾಪತಿ ಸ್ಥಾನ ಅಲಂಕರಿಸಬೇಕಾಯಿತು.
ಜೆಡಿಎಸ್ ವರಿಷ್ಠರಾಗಿರುವ ದೇವೇಗೌಡರ ತೀರ್ಮಾನಕ್ಕೆ ಬದಟಛಿನಾಗಿ ಈ ಸ್ಥಾನ ಸ್ವೀಕರಿಸಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ