ಭರವಸೆ: ಲಾರಿ ಮುಷ್ಕರ ವಾಪಸ್
Team Udayavani, Jun 22, 2018, 6:05 AM IST
ಬೆಂಗಳೂರು: ಥರ್ಡ್ ಪಾರ್ಟಿ ಇನ್ಷೊರೆನ್ಸ್ ಪ್ರೀಮಿಯಂ ದರವನ್ನು ಯಥಾಸ್ಥಿತಿ ಮುಂದುವರಿಸುವ ಭರವಸೆ ನೀಡಿದ ಹಿನ್ನೆಲೆ ಯಲ್ಲಿ ಅಖೀಲ ಭಾರತ ಲಾರಿ ಮಾಲೀಕರ ಒಕ್ಕೂಟ ಕಳೆದ ನಾಲ್ಕು ದಿನಗಳಿಂದ ದೇಶವ್ಯಾಪಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದೆ.
ಥರ್ಡ್ ಪಾರ್ಟಿ ಇನ್ಷೊರೆನ್ಸ್ನ ಪ್ರೀಮಿಯಂಮೊತ್ತವನ್ನು ಏಪ್ರಿಲ್ 1ರಿಂದ ಶೇ. 22ರಷ್ಟು ಹೆಚ್ಚಳ ಮಾಡಲಾಗಿತ್ತು. ಈ ಕ್ರಮವನ್ನು ವಿರೋಧಿಸಿ ಲಾರಿ ಮಾಲೀಕರು ದೇಶಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರು. ಗುರುವಾರ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ