ಮುತಾಲಿಕ್ ಹುಚ್ಚು ನಾಯಿ ಇದ್ದಂತೆ:ಬಸವರಾಜ ಸೂಳಿಬಾವಿ ಕಿಡಿ
Team Udayavani, Jun 22, 2018, 3:02 PM IST
ಗದಗ: ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿ ಕೊಂಡ ಹುಚ್ಚುನಾಯಿ ಇದ್ದಂತೆ ಎಂದು ಹತ್ಯೆ ವಿರೋಧಿ ಹತ್ಯೆ ವಿರೋಧಿ ಸಮಿತಿಯ ಅಧ್ಯಕ್ಷ ಬಸವರಾಜ ಸೂಳಿಬಾವಿ ಶುಕ್ರವಾರ ಕಿಡಿ ಕಾರಿದ್ದಾರೆ.
ಗದಗದಲ್ಲಿ ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ, ದಾಬೋಲ್ಕರ್, ಪಾನ್ಸರೆ ಹತ್ಯೆ ವಿರೋಧಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಮೋದ್ ಮುತಾಲಿಕ್ರನ್ನು ಬಂಧಿಸಿ ವಿಚಾರಣೆ ಮಾಡಬೇಕು ಎಂದು ಮನವಿ ಮಾಡಿದರು.
ಮುತಾಲಿಕ್ ಕ್ರೌರ್ಯವನ್ನು ವಿಸ್ತರಿಸುತ್ತಿದ್ದು ಎಸ್ಐಟಿ ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದರು.
ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳಬೇಕು.ಕೇಸರಿ ಭಯೋತ್ಪಾದನೆ ನಿಗ್ರಹದಳ ರಚನೆ ಮಾಡಬೇಕು.ಹಿಂದು ಸಂಘಟನೆಗಳನ್ನು ತನಿಖೆಗೆ ಒಳಪಡಿಸಬೇಕು ಎಂದರು.
ಇದೇ ವೇಳೆ ಗೌರಿ ಹತ್ಯೆಯ ಶಂಕಿತ ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ರಾಜ್ಯ ಸರ್ಕಾರ ಮತ್ತು ಎಸ್ಐಟಿಗೆ ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ