ಮುತಾಲಿಕ್ ಹುಚ್ಚು ನಾಯಿ ಇದ್ದಂತೆ:ಬಸವರಾಜ ಸೂಳಿಬಾವಿ ಕಿಡಿ
Team Udayavani, Jun 22, 2018, 3:02 PM IST
ಗದಗ: ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿ ಕೊಂಡ ಹುಚ್ಚುನಾಯಿ ಇದ್ದಂತೆ ಎಂದು ಹತ್ಯೆ ವಿರೋಧಿ ಹತ್ಯೆ ವಿರೋಧಿ ಸಮಿತಿಯ ಅಧ್ಯಕ್ಷ ಬಸವರಾಜ ಸೂಳಿಬಾವಿ ಶುಕ್ರವಾರ ಕಿಡಿ ಕಾರಿದ್ದಾರೆ.
ಗದಗದಲ್ಲಿ ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ, ದಾಬೋಲ್ಕರ್, ಪಾನ್ಸರೆ ಹತ್ಯೆ ವಿರೋಧಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಮೋದ್ ಮುತಾಲಿಕ್ರನ್ನು ಬಂಧಿಸಿ ವಿಚಾರಣೆ ಮಾಡಬೇಕು ಎಂದು ಮನವಿ ಮಾಡಿದರು.
ಮುತಾಲಿಕ್ ಕ್ರೌರ್ಯವನ್ನು ವಿಸ್ತರಿಸುತ್ತಿದ್ದು ಎಸ್ಐಟಿ ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದರು.
ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳಬೇಕು.ಕೇಸರಿ ಭಯೋತ್ಪಾದನೆ ನಿಗ್ರಹದಳ ರಚನೆ ಮಾಡಬೇಕು.ಹಿಂದು ಸಂಘಟನೆಗಳನ್ನು ತನಿಖೆಗೆ ಒಳಪಡಿಸಬೇಕು ಎಂದರು.
ಇದೇ ವೇಳೆ ಗೌರಿ ಹತ್ಯೆಯ ಶಂಕಿತ ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ರಾಜ್ಯ ಸರ್ಕಾರ ಮತ್ತು ಎಸ್ಐಟಿಗೆ ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ