ಜಿಲ್ಲಾಸ್ಪತ್ರೆಯಲ್ಲಿ ನೀರಿಲ್ಲದಕ್ಕೆ ಆಪರೇಷನ್‌ ಮುಂದೂಡಿಕೆ


Team Udayavani, Jun 23, 2018, 7:00 AM IST

operation-theatre.jpg

ಕೊಪ್ಪಳ: ಆಸ್ಪತ್ರೆಯಲ್ಲಿ ನೀರು ಪೂರೈಕೆಯಾಗದಿದ್ದಕ್ಕೆ ಗರ್ಭಿಣಿಯರ ಹಾಗೂ ರೋಗಿಗಳ ಶಸ್ತ್ರ ಚಿಕಿತ್ಸೆಯನ್ನೇ
ಮುಂದೂಡಿದ ಪ್ರಸಂಗ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ನಗರದ ಜಿಲ್ಲಾಸ್ಪತ್ರೆಗೆ ನಿತ್ಯವೂ ನೂರಾರು ರೋಗಿಗಳು ದಾಖಲಾಗುತ್ತಾರೆ. ಇದಲ್ಲದೇ ಗರ್ಭಿಣಿಯರು ಹೆರಿಗೆ ದಿನಾಂಕ ಬಂದ ತಕ್ಷಣ ಆಸ್ಪತ್ರೆಗೆದಾಖಲಾಗುತ್ತಾರೆ. ಆದರೆ, ಆಸ್ಪತ್ರೆ ಆವರಣದಲ್ಲಿ ಕಟ್ಟಡ  ಕಾಮಗಾರಿ ನಡೆಸುತ್ತಿದ್ದ ಜೆಸಿಬಿಯೊಂದು ಏಕಾಏಕಿ ಟ್ರಾನ್ಸ್‌ ಫಾರ್ಮರ್‌ ಕಂಬಕ್ಕೆ ತಾಗಿದ ಪರಿಣಾಮ ವಿದ್ಯುತ್‌ ತಂತಿ ಹರಿದು ಬಿತ್ತು. ಅದೇ ಟ್ರಾನ್ಸ್‌ಫಾರ್ಮರ್‌ ಮೂಲಕವೇ ಆಸ್ಪತ್ರೆಗೆ ನೀರು ಪೂರೈಕೆ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ, ವಿದ್ಯುತ್‌ ಲೈನ್‌ ಹರಿದು ಬಿದ್ದಿದ್ದರಿಂದ ಗುರುವಾರದಿಂದ ಆಸ್ಪತ್ರೆಗೆ ನೀರು ಪೂರೈಕೆ ಸ್ಥಗಿತವಾಗಿದೆ.

ಇದನ್ನರಿತ ವೈದ್ಯರು ರೋಗಿಗಳ ಆಪರೇಷನ್‌ ಮಾಡೋದನ್ನೇ ಮುಂದೂಡಿದ್ದರು. ಕೊನೆಗೆ, ಜನರ ಆಕ್ರೋಶಕ್ಕೆ ಗುರಿಯಾಗಿ ಕೂಡಲೇ ಬ್ಯಾರಲ್‌ ಮೂಲಕ ನೀರು ಸಂಗ್ರಹಿಸುವ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಯಿತು. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ಬಿ.ದಾನರಡ್ಡಿ, ಆಸ್ಪತ್ರೆ ಆವರಣದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಟ್ರಾನ್ಸಫಾರ್ಮರ್‌ಗೆ ಜೆಸಿಬಿ ತಾಗಿದ್ದರಿಂದ ವಿದ್ಯುತ್‌ ತಂತಿ ಹರಿದು ಬಿದ್ದಿವೆ. ಹೀಗಾಗಿ, ಆಸ್ಪತ್ರೆಗೆ ನೀರು ಪೂರೈಕೆಯಾಗಿಲ್ಲ. ನಾವು ಬ್ಯಾರಲ್‌ ಮೂಲಕ ನೀರು ಸಂಗ್ರಹ ಮಾಡಿಕೊಂಡಿದ್ದೇವೆ. ಈವರೆಗೂ 9 ಆಪರೇಷನ್‌ ಮಾಡಿದ್ದೇವೆ. ಯಾವುದೇ ಆಪರೇಷನ್‌ಗಳನ್ನು ಮುಂದೂಡಿಲ್ಲ. ನಮ್ಮ ಚಿಕಿತ್ಸಾ ಕಾರ್ಯ ಸುಗಮವಾಗಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.