ಅಪರೂಪದ ಜೋಡಿಗಳ ದಾಂಪತ್ಯ ಗೀತೆ


Team Udayavani, Jun 24, 2018, 11:05 AM IST

aparoopada.jpg

ವಿಜಯಪುರ: ಆ ನಾಲ್ವರಿಗೂ ಮಾತು ಬಾರದ ಮೌನ ಜೀವನ. ಹರೆಯಕ್ಕೆ ಬಂದ ಅವರಿಗೆ ಕೌಟುಂಬಿಕ ಬದುಕು ರೂಪಿಸಿಕೊಡಲು ಹೆತ್ತವರ ಚಿಂತನೆಗೆ ಕೊನೆಗೂ ಕಾಲ ಕೂಡಿ ಬಂದಿತ್ತು. ಶನಿವಾರ ಆ ನಾಲ್ವರ ಜೀವನದಲ್ಲೂ ಹಿರಿಯರ ನಿರೀಕ್ಷೆಯ ಸಪ್ತಪದಿ ತುಳಿದು ಕೌಟುಂಬಿಕ ಜೀವನಕ್ಕೆ ಕಾಲಿಟ್ಟ ಅಪರೂಪದ ವಿವಾಹಕ್ಕೆ ನಗರದ ಜನರು ಸಾಕ್ಷಿಯಾದರು.

ವಿಜಯಪುರದ ನಂದಗೊಂಡ ಕುಟುಂಬದ ಲಕ್ಕಪ್ಪ ಅವರ ಮಕ್ಕಳಾದ ಗಿರೀಶ ಹಾಗೂ ಮಹೇಶ ಇಬ್ಬರೂ ಮೂಗರು, ಸಹಜವಾಗಿಯೇ ಕಿವುಡರು ಕೂಡ. ದೈಹಿಕ ನ್ಯೂನತೆ ಇದ್ದರೂ ಇಬ್ಬರೂ ಪರಿಶ್ರಮದಿಂದ ಬಿಕಾಂ ಪದವಿ ಪಡೆದು, ಉದ್ಯೋಗದಲ್ಲಿ ಇದ್ದರು. ತಮ್ಮ ಮಕ್ಕಳಿಗೆ ಮದುವೆ ಮಾಡಲು ಯೋಚಿಸಿದ್ದ ಹೆತ್ತವರಿಗೆ ವಧುಗಳನ್ನು ಹುಡುಕುವ ಹಂತದಲ್ಲಿ ಇಬ್ಬರಿಗೂ ಅವರಂತೆಯೇ ಮೂಗರನ್ನೇ ಸಂಗಾತಿಯನ್ನಾಗಿ ಮಾಡಿದ್ದಾರೆ.

ಹುಬ್ಬಳ್ಳಿ ಮೂಲದ ಬಾಂಗಿ ಕುಟುಂಬದ ರೇಣುಕಾ-ಬಸವರಾಜ ದಂಪತಿಯ ಪುತ್ರಿ ಸೌಭಾಗ್ಯ ಗಿರೀಶಗೆ ಬಾಳ ಸಂಗಾತಿಯಾಗಿ ದೊರಕಿದರೆ, ಮಹೇಶಗೆ ಬಸವನಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದ ನಾಗರಾಳ ಕುಟುಂಬದ ವಿಜಯಲಕ್ಷ್ಮೀ ಹಾಗೂ ಗುರುಪಾದ ದಂಪತಿ ಪುತ್ರಿ ದೀಕ್ಷಿತಾ ಅವರು ಬಾಳ ದೋಣಿಯ ಜೋಡಿಯಾಗಿದ್ದಾರೆ.

ಗಿರೀಶ ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಫೈನಾನ್ಸ್‌ ಕಂಪನಿ ಉದ್ಯೋಯಾಗಿದ್ದರೆ, ಇವರ ಕೈ ಹಿಡಿದಿರುವ ಸೌಭಾಗ್ಯ ಕೂಡ ಡಿಪ್ಲೊಮಾ ಅಧ್ಯಯನ ಪೂರ್ಣಗೊಳಿಸಿದವರು. ಫೈನಾನ್ಸಿಯಲ್‌ ಅಕೌಂಟಿಗ್‌ನಲ್ಲಿ ಬಿಕಾಂ ಪದವಿಯಲ್ಲಿ ವಿಶೇಷ ಪರಿಣತಿ ಪಡೆದಿರುವ ಮಹೇಶ ಕೂಡ ಬೆಂಗಳೂರಿನ ಪ್ರತಿಷ್ಠಿತ ಆರ್ಥಿಕ ಸಂಸ್ಥೆಯಲ್ಲಿ ಅ ಧಿಕಾರಿ. ಇವರನ್ನು ವರಿಸಿರುವ ದೀಕ್ಷಿತಾ ಬ್ಯಾಚಲರ್‌ ಆಫ್‌ ಫೈನ್‌ ಆರ್ಟ್ಸ್ನಲ್ಲಿ ಪದವಿ ಪಡೆದಿರುವ ಅಪರೂಪದ ಕಲಾವಿದೆ. ಈ ಅಪರೂಪದ ಜೋಡಿ ಇದೀಗ ಮೌನ ಬಾಳ ದೋಣಿಯಲ್ಲಿ ಜೊತೆಯಾಗಿದ್ದಾರೆ.

ಈ ವಿಶಿಷ್ಟ ವಿವಾಹಕ್ಕೆ ಶನಿವಾರ ನಗರ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸರಳ ಸುಂದರ ವಿವಾಹಕ್ಕೆ ಎರಡೂ ಕುಟುಂಬಗಳ ಹಾಗೂ ಬಂಧು-ಬಾಂಧವರು ಸಾಕ್ಷಿಯಾದರು. ಅಚ್ಚರಿಯ ಸಂಗತಿ ಎಂದರೆ ಮೌನಿಗಳಿಗೆ ಸಂವಹನ ಭಾಷೆಯಾಗಿ ರೂಪುಗೊಂಡಿರುವ ಸನ್ನೆ ಭಾಷೆಯಲ್ಲೇ ಅಪ್ಪಟ ಸಾಂಪ್ರದಾಯಿಕವಾಗಿ ಇವರ ವಿವಾಹ ಜರುಗಿದ್ದು,

ಹಲವು ಮೂಗ-ಕಿವುಡರು ಕೂಡ ತಮ್ಮ ಸ್ನೇಹಿತರ ಮದುವೆಯಲ್ಲಿ ಭಾಗಿಯಾಗಿ, ಕೈಗಳನ್ನು ಮೇಲೆತ್ತಿ ಸಂಭ್ರಮ ಆಚರಿಸಿ, ಮೌನ ನವ ಜೋಡಿಗಳನ್ನು ಹರಸಿದರು. ವಿಕಲ ಚೇತನರಾಗಿರುವ ತಮ್ಮ ಮಕ್ಕಳ ಬಾಳಲ್ಲಿ ಅವರದೇ ನ್ಯೂನತೆ ಹೊಂದಿರುವ ಪ್ರತಿಭಾವಂತರೇ ಜೀವನ ಸಂಗಾತಿಯಾಗಿ ದೊರಕಿದಕ್ಕೆ ಈ ಮಕ್ಕಳ ಪಾಲಕರು ಸಂಭ್ರಮ ಎಲ್ಲೆ ಮೀರಿತ್ತು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.