ಕಾವೇರಿ ನಿರ್ವಹಣಾ ಮಂಡಳಿ: ಸರ್ಕಾರ ನಿರ್ಲಕ್ಷ್ಯ
Team Udayavani, Jun 25, 2018, 7:00 AM IST
ಹುಬ್ಬಳ್ಳಿ: ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ರಾಜ್ಯ ಸರಕಾರ ತೋರಿದ ನಿರ್ಲಕ್ಷ್ಯದ ಪರಿಣಾಮ ಇಂತಹ ಸ್ಥಿತಿ ಬಂದೊದಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ ನಿರ್ವಹಣಾ ಮಂಡಳಿ ಕುರಿತು ಕೇಂದ್ರ ಸರಕಾರ ಚರ್ಚೆ ನಡೆಸುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಯಾರು ಸಿಎಂ ಆಗ ಬೇಕು, ಡಿಸಿಎಂ ಪಟ್ಟ ಯಾರಿಗೆ, ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕು. ಭಿನ್ನಮತ ಹಾಗೂ ಅತೃಪ್ತರನ್ನು ಸಮಾಧಾನ ಮಾಡುವುದರಲ್ಲೇ ಕಾಲ ಕಳೆದರು. ಕಾವೇರಿ ಸಂಬಂಧ ಪ್ರಧಾನಿಯನ್ನು ಭೇಟಿಯಾಗುವ ಕನಿಷ್ಠ ಪ್ರಜ್ಞೆ ಕೂಡ ರಾಜ್ಯ ಸರಕಾರಕ್ಕಿರಲಿಲ್ಲ. ಈ ವಿಚಾರದಲ್ಲಿ ರಾಜ್ಯ ಸರಕಾರ, ಸುಪ್ರಿಂ ಆಜ್ಞೆಯನ್ನು ಚಾಲೇಂಜ್ ಮಾಡುವ ಗೋಜಿಗೆ ಹೋಗಲಿಲ್ಲ. ಕೊನೆಗೆ ತಗಾದೆ ತೆಗೆದರೆ ಏನು ಪ್ರಯೋಜನ? ಇವರಿಗೆ ಸ್ಥಾನಮಾನವೇ ಹೆಚ್ಚಾಗಿತ್ತು. ರಾಜ್ಯದ ಹಿತಾಸಕ್ತಿ ಅಗತ್ಯವಾಗಿರಲಿಲ್ಲ. ಸಮಿತಿಗೆ ನಾಮ ನಿರ್ದೇಶನ ಮಾಡುವಲ್ಲೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’