ಕಿರಿಕ್‌ ಪತ್ನಿಯಿಂದ ಮುಕ್ತಿಗೆ ಅತ್ತಿ ಗಿಡಕ್ಕೆ ಮೊರೆ!


Team Udayavani, Jun 27, 2018, 6:00 AM IST

w-31.jpg

ಚಿಕ್ಕೋಡಿ: “ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೆ ಕೋಟಿ ರೂಪಾಯಿ’ ಎನ್ನುವ ಹಾಡು ಜನಜನಿತ. ಆದರೆ, ಹೆಂಡತಿಯ ಸಹವಾಸವೇ ಬೇಡ. ಏಳೇಳು ಜನ್ಮದಲ್ಲೂ ನನಗೆ ಮದುವೆ ಸಹವಾಸವೇ ಬೇಡ. ಕುಮಾರನಾಗಿಯೇ ಬದುಕುವ ಅವಕಾಶ ಕಲ್ಪಿಸು ದೇವರೇ ಎಂದು ಪತಿರಾಯನೊಬ್ಬ ಅತ್ತಿ ಮರಕ್ಕೆ ಪೂಜೆ ಸಲ್ಲಿಸಿದ್ದಾನೆ!

ತನಗೆ ಸಜ್ಜನ, ಶ್ರೀರಾಮಚಂದ್ರನಂಥ ಪತಿ ಬೇಕೆಂದು ಪ್ರತಿ ಹೆಣ್ಣು ಮಗಳು ವ್ರತ ಆಚರಣೆ ಮಾಡುತ್ತಾರೆ. ಆದರೆ, ಚಿಕ್ಕೋಡಿ ಪಟ್ಟಣದ ಪುರುಷ ಸಾಂತ್ವನ ಕೇಂದ್ರದ ಮುಖ್ಯಸ್ಥ ಶಶಿಧರ ರಾಮಚಂದ್ರ ಕೋಪರ್ಡೆ ಮಾತ್ರ ತನ್ನ ಪತ್ನಿಯ ಕಾಟ ತಾಳದೇ ಇನ್ನೆಂದೂ ನನಗೆ ಮದುವೆನೇ ಬೇಡ. ಹೆಂಡತಿ ಕಾಟದಿಂದ ಮುಕ್ತಿ ಸಿಗಲಿ ಎಂದು ವಟ ಸಾವಿತ್ರಿ ಹುಣ್ಣಿಮೆ ಅರ್ಥಾತ್‌ ಕಾರ ಹುಣ್ಣಿಮೆ ನಿಮಿತ್ತ ಅತ್ತಿ ಗಿಡಕ್ಕೆ ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಿದ್ದಾನೆ. ಒಂದು ವೇಳೆ ಮುಂದಿನ ಜನ್ಮದಲ್ಲಿ ಕಂಕಣ ಭಾಗ್ಯ ಕೂಡಿ ಬಂದರೂ ತೊಂದರೆ ಕೊಡುವ ಹೆಂಡತಿ ಮಾತ್ರ ಕೊಡಬೇಡಪ್ಪ ದೇವರೇ ಎಂದು ಬೇಡಿಕೊಂಡಿದ್ದಾನೆ. ಪ್ರತಿ ವರ್ಷ ಕಾರ ಹುಣ್ಣಿಮೆ ಮುನ್ನಾ ದಿನ ಮಹಿಳೆಯರು ತನ್ನ ಗಂಡನಿಗೆ ಆಯುಷ್ಯ, ಆರೋಗ್ಯ ದೊರೆಯಲಿ ಎಂದು ಅತ್ತಿ ಗಿಡಕ್ಕೆ ಪೂಜೆ ಮಾಡಿ ಪ್ರದಕ್ಷಿಣೆ ಹಾಕಿ ಗಿಡಕ್ಕೆ ದಾರ ಕಟ್ಟುತ್ತಾರೆ.

ತನಗೆ ಏಳು ಜನ್ಮದಲ್ಲೂ ಈಗಿರುವ ಒಳ್ಳೆಯ ಗಂಡನೇ ಬೇಕು ಎಂದು ಸಂಕಲ್ಪ ಮಾಡಿ ಭಕ್ತಿ, ಶ್ರದೆಟಛಿಯಿಂದ ಪತಿಯ ಪಾದ
ಪೂಜೆ ಮಾಡಿ ದೇವರಲ್ಲಿ ಬೇಡಿಕೊಳ್ಳುತ್ತಾರೆ. ಆದರೆ ಶಶಿಧರ ಕೋಪರ್ಡೆಮಾತ್ರ ಈ ಜನ್ಮದಲ್ಲಿ ತನ್ನ ಹೆಂಡತಿ ತನಗೆ ಹಾಗೂ ತನ್ನ ತಂದೆ, ತಾಯಿ, ಅಕ್ಕ, ತಂಗಿ, ಅಣ್ಣ, ತಮ್ಮಂದಿರ ಮೇಲೆ ಸುಳ್ಳು ವರದಕ್ಷಿಣೆ ಪ್ರಕರಣ ದಾಖಲಿಸಿ ತೊಂದರೆ ಕೊಟ್ಟಿದ್ದಾಳೆ. ಇಂತಹ  ಪತ್ನಿ ಮುಂದಿನ ಜನ್ಮದಲ್ಲಿ ಬೇಡ ಎಂದು ಮಹಿಳೆಯರ ವಿರುದ್ಧವಾಗಿ ಅತ್ತಿ ಗಿಡಕ್ಕೆ ಪೂಜೆ ಸಲ್ಲಿಸಿದ್ದಾನೆ. 

ಮುಂದಿನ ಜನ್ಮದಲ್ಲಿ ನನ್ನ ಮದುವೆ ಆಗದೇ ಕುಮಾರನಾಗಿ ಬದುಕಿದರೂ ಚಿಂತೆ ಇಲ್ಲ. ಆದರೆ, ಇಂತಹ ಕಿರುಕುಳ ನೀಡುವ, ಸುಳ್ಳು ಹೇಳಿ ಪ್ರಕರಣಗಳನ್ನು ದಾಖಲಿಸುವ ಹೆಂಡತಿಯಿಂದ ನನ್ನನ್ನು ರಕ್ಷಿಸು ಎಂದು ವಟ ಸಾವಿತ್ರಿ ಹುಣ್ಣಿಮೆ ನಿಮಿತ್ತ ಅತ್ತಿ ಗಿಡಕ್ಕೆ ಪೂಜೆ ಸಲ್ಲಿಸಿದ್ದೇನೆ.
● ಶಶಿಧರ ಕೋಪರ್ಡೆ, ಪುರುಷ ಸಾಂತ್ವನ ಕೇಂದ್ರದ ಮುಖ್ಯಸ್ಥ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.