ದೇವರು ಸೃಷ್ಟಿಸಿದ ಸರ್ಕಾರ,ಅವನೇ ಕಾಪಾಡ್ತಾನೆ
Team Udayavani, Jun 28, 2018, 6:20 AM IST
ರಾಯಚೂರು: “ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರ ಐದು ವರ್ಷ ನಡೆಯದು ಎಂದಿದ್ದಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಅಂಥ ಯಾವುದೇ ಬೆಳವಣಿಗೆಗಳು ನಡೆದಿಲ್ಲ’ ಎಂದು ಪಶು ಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಇದು ದೇವರೇ ಸೃಷ್ಟಿಸಿದ ಸರ್ಕಾರ ಎಂದು ಭಾವಿಸಿದ್ದೇವೆ. ಐದು ವರ್ಷ ಸಂಪೂರ್ಣ ಅಧಿಕಾರ ನಡೆಸುತ್ತೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಆರ್ಥಿಕ ತಜ್ಞರಾಗಿದ್ದು, ಅಭಿಪ್ರಾಯ ಹೇಳುವ ಹಕ್ಕಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದು, ಮಾತನಾಡಿಸಲು ಕೆಲ ಶಾಸಕರು ಹೋದ ಮಾತ್ರಕ್ಕೆ ಬಂಡಾಯ, ಅತೃಪ್ತಿ ಎಂಬುದು ಸರಿಯಲ್ಲ. ಸರ್ಕಾರ ಕೆಡವಲು ಯತ್ನ ನಡೆದಿದೆ ಎಂಬುದೆಲ್ಲ ಊಹಾಪೋಹ. ಇನ್ನೈದು ವರ್ಷ ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ’ ಎಂದರು. ರೈತರ ಸಾಲಮನ್ನಾಕ್ಕೆ ಸರ್ಕಾರ ಈಗಲೂ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು