ಹುಲಿ ಗೆಲ್ಲಬೇಕೋ? ಕತ್ತೆ ಕಿರುಬ ಗೆಲ್ಲಬೇಕೋ?
Team Udayavani, Jun 29, 2018, 6:25 AM IST
ಕಾರವಾರ: ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್, ಜೆಡಿಎಸ್, ಸಮಾಜವಾದಿ, ಬಹುಜನ ಸಮಾಜವಾದಿ ಪಕ್ಷ, ಆರ್ಜೆಡಿ ಸೇರಿ ಹಲವು ಪಕ್ಷಗಳು ಮೈತ್ರಿ ಸಾಧಿಸಿವೆ. ಕಾಗಣ್ಣ, ನರಿಯಣ್ಣ, ತೋಳಣ್ಣ, ಕರಡಿ, ಮಂಗಗಳು ಒಂದಾಗಿವೆ. ಆದರೆ ಒಂದು ಕಡೆ ಹುಲಿ ನಿಂತಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಕತ್ತೆ ಕಿರುಬ ಗೆಲ್ಲಬೇಕೋ, ಹುಲಿ ಗೆಲ್ಲಬೇಕೋ ಎಂದು ನೀವೇ
ತಿರ್ಮಾನಿಸಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ಪ್ಲಾಸ್ಟಿಕ್ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದೇವೆ. ಇದಕ್ಕೆ ಕಾರಣ ಕಾಂಗ್ರೆಸ್. ಬಿಜೆಪಿ 70 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದ್ದರೆ ಬೆಳ್ಳಿ ಕುರ್ಚಿಯಲ್ಲಿ ಕೂರುತ್ತಿದ್ದೆವು. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಕಾಂಗ್ರೆಸ್ ಸೇರಿ ವಿವಿಧ ರಾಜಕೀಯ ಪಕ್ಷಗಳು ಮಹಾ ಮೈತ್ರಿಗೆ ಮುಂದಾಗಿರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ