ಯುದ್ಧ ವಿಮಾನ ಪೈಲೆಟ್ ಆಗಿ ಶಿವಕುಮಾರ ಆಯ್ಕೆ
Team Udayavani, Jun 29, 2018, 7:10 AM IST
ಕುಮಟಾ: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡದ ನಿವಾಸಿ, ನಿವೃತ್ತ ಸೈನಿಕ ಶಾಂತಾರಾಮ ಹಾಗೂ
ಜ್ಯೋತಿ ಭಟ್ಟ ಕೆರೆಯವರ ಪುತ್ರ ಶಿವಕುಮಾರ ಭಟ್ಟ ಕೆರೆ ಭಾರತೀಯ ವಾಯುದಳ ಯುದ್ಧ ವಿಮಾನದ ಪೈಲೆಟ್ ಆಗಿ
ಆಯ್ಕೆಯಾಗಿದ್ದಾರೆ.
ನ್ಯಾಷನಲ್ ಡಿಫೆನ್ಸ್ ಅಕಾಡೆಮಿಗೆ 2014ರ ಯುಪಿಎಸ್ಸಿ ಪರೀಕ್ಷೆ ಮೂಲಕ ಆಯ್ಕೆಯಾಗಿದ್ದ ಅವರು,ವಾಯುಯಾನ ವಿಭಾಗದಲ್ಲಿ ಮೂರು ವರ್ಷ ಕಠಿಣ ತಾಂತ್ರಿಕ ತರಬೇತಿ ಪೂರೈಸಿದ್ದರು.
ಬಳಿಕ ಹೈದರಾಬಾದ್ನ ವಾಯುದಳದ ಅಕಾಡೆಮಿಯಲ್ಲಿ ಒಂದು ವರ್ಷ ವಿಮಾನ ಚಾಲನೆ ತರಬೇತಿ ಪೂರ್ಣಗೊಳಿಸಿ
ವಾಯಸೇನೆಯಲ್ಲಿ ಯುದ್ಧ ವಿಮಾನವೊಂದರ ಪೈಲೆಟ್ ಆಗಿ ನೇಮಕಗೊಂಡಿದ್ದಾರೆ. ರಾಜ್ಯದ ಬೀದರ್ನಲ್ಲಿರುವ
ವಾಯುಸೇನೆ ನೆಲೆಯಲ್ಲಿ ಜು.1ರಿಂದ ಯುದ್ಧ ವಿಮಾನಗಳ ಕುರಿತ ವಿಶೇಷ ತರಬೇತಿ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?