ಯುದ್ಧ ವಿಮಾನ ಪೈಲೆಟ್ ಆಗಿ ಶಿವಕುಮಾರ ಆಯ್ಕೆ
Team Udayavani, Jun 29, 2018, 7:10 AM IST
ಕುಮಟಾ: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡದ ನಿವಾಸಿ, ನಿವೃತ್ತ ಸೈನಿಕ ಶಾಂತಾರಾಮ ಹಾಗೂ
ಜ್ಯೋತಿ ಭಟ್ಟ ಕೆರೆಯವರ ಪುತ್ರ ಶಿವಕುಮಾರ ಭಟ್ಟ ಕೆರೆ ಭಾರತೀಯ ವಾಯುದಳ ಯುದ್ಧ ವಿಮಾನದ ಪೈಲೆಟ್ ಆಗಿ
ಆಯ್ಕೆಯಾಗಿದ್ದಾರೆ.
ನ್ಯಾಷನಲ್ ಡಿಫೆನ್ಸ್ ಅಕಾಡೆಮಿಗೆ 2014ರ ಯುಪಿಎಸ್ಸಿ ಪರೀಕ್ಷೆ ಮೂಲಕ ಆಯ್ಕೆಯಾಗಿದ್ದ ಅವರು,ವಾಯುಯಾನ ವಿಭಾಗದಲ್ಲಿ ಮೂರು ವರ್ಷ ಕಠಿಣ ತಾಂತ್ರಿಕ ತರಬೇತಿ ಪೂರೈಸಿದ್ದರು.
ಬಳಿಕ ಹೈದರಾಬಾದ್ನ ವಾಯುದಳದ ಅಕಾಡೆಮಿಯಲ್ಲಿ ಒಂದು ವರ್ಷ ವಿಮಾನ ಚಾಲನೆ ತರಬೇತಿ ಪೂರ್ಣಗೊಳಿಸಿ
ವಾಯಸೇನೆಯಲ್ಲಿ ಯುದ್ಧ ವಿಮಾನವೊಂದರ ಪೈಲೆಟ್ ಆಗಿ ನೇಮಕಗೊಂಡಿದ್ದಾರೆ. ರಾಜ್ಯದ ಬೀದರ್ನಲ್ಲಿರುವ
ವಾಯುಸೇನೆ ನೆಲೆಯಲ್ಲಿ ಜು.1ರಿಂದ ಯುದ್ಧ ವಿಮಾನಗಳ ಕುರಿತ ವಿಶೇಷ ತರಬೇತಿ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು