ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಎಚ್.ಕೆ.ಪಾಟೀಲ್
Team Udayavani, Jun 30, 2018, 7:00 AM IST
ಗದಗ: ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಎಚ್.ಕೆ. ಪಾಟೀಲ, “ತಾವು ಪಕ್ಷದ
ಶಿಸ್ತಿನ ಸಿಪಾಯಿಯಾಗಿದ್ದು, ಹೈಕಮಾಂಡ್ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧ’ ಎಂದಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಹಿರಿಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೊಂದಿರುವ ಅಭಿಪ್ರಾಯವನ್ನು ಇತ್ತೀಚೆಗೆ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಆ ಹಿನ್ನೆಲೆಯಲ್ಲಿ ಹೈಕಮಾಂಡ್ ಯಾವ ಜವಾಬ್ದಾರಿ ವಹಿಸಿದರೂ ನಿಭಾಯಿಸುತ್ತೇನೆ.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಕುರಿತು ಕಾಂಗ್ರೆಸ್ ಶಾಸಕರಲ್ಲಿ ವ್ಯಕ್ತವಾಗುತ್ತಿರುವ ಭಿನ್ನ ಹೇಳಿಕೆಗಳ ಬಗ್ಗೆ ಯಾರೂ ಮಾಧ್ಯಮಗಳಿಗೆ ವೈಯಕ್ತಿಕ ಹೇಳಿಕೆ ನೀಡಬಾರದೆಂಬ ಸೂಚನೆಯಿದೆ. ಹೀಗಾಗಿ ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ಪಾಲಿಸುತ್ತೇನೆ. ಸರ್ಕಾರದಲ್ಲಿ ಸಮನ್ವಯ ಮೂಡಿಸಲು ಸಮಿತಿ ಬರಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ