ಪರಿಹಾರಕ್ಕೆ ಹಣದ ಕೊರತೆ ಇಲ್ಲ: ಆರ್.ವಿ.ದೇಶಪಾಂಡೆ
Team Udayavani, Jul 1, 2018, 6:20 AM IST
ಕಾರವಾರ: ಪ್ರತಿ ಜಿಲ್ಲೆಯಲ್ಲಿ 5 ಕೋಟಿ ರೂ.ಪ್ರಕೃತಿ ವಿಕೋಪ ಪರಿಹಾರ ಮೊತ್ತವಿದೆ. ಪ್ರತಿ ತಾಲೂಕಿನಲ್ಲಿ
ತಹಶೀಲ್ದಾರರ ಬಳಿ ಕನಿಷ್ಠ 20 ಲಕ್ಷ ರೂ. ಪರಿಹಾರ ಮೊತ್ತ ಇದೆ. ಪ್ರಕೃತಿ ವಿಕೋಪ ಪರಿಹಾರ ಕೈಗೊಳ್ಳಲು ಯಾವುದೇ ಕೊರತೆಯಿಲ್ಲ ಎಂದು ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಸತಿ ಯೋಜನೆಯಡಿ ಪಡೆದ ಮನೆ ಪ್ರಕೃತಿ ವಿಕೋಪದಿಂದ ಸಂಪೂರ್ಣ ಹಾನಿಗೊಳಗಾಗಿದ್ದರೆ, ಅಂಥವರಿಗೆ ಹೊಸ ಮನೆ ನೀಡಲಾಗುವುದು. ಪ್ರಕೃತಿ ವಿಕೋಪದಿಂದ ಮನೆ ಸಂಪೂರ್ಣ ಹಾನಿಗೊಳಗಾಗಿದ್ದರೆ ಅವರನ್ನು ಮತ್ತೂಮ್ಮೆ ವಸತಿ ಸೌಲಭ್ಯ ವ್ಯಾಪ್ತಿಗೆ ತರಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ