ಸಾಲಮನ್ನಾಕ್ಕೆ ಒತ್ತಾಯ ಇಂದು ಗೌರವಧನ ವಾಪಸ್‌ 


Team Udayavani, Jul 2, 2018, 6:30 AM IST

ru.jpg

ಧಾರವಾಡ: ರೈತರ ಸಾಲಮನ್ನಾಕ್ಕೆ ಸಾರ್ವಜನಿಕವಾಗಿ ಆಗ್ರಹ, ಒತ್ತಡಗಳು ಹೆಚ್ಚುತ್ತಿರುವ ಬೆನ್ನಲ್ಲೇ ಜಿಪಂ
ಸದಸ್ಯರೊಬ್ಬರು ತಾವು ಈವರೆಗೂ ಪಡೆದ ಗೌರವಧನವನ್ನು ಸರ್ಕಾರಕ್ಕೆ ಮರಳಿಸಲು ಮುಂದಾಗುವ ಮೂಲಕ ಸಾಲಮನ್ನಾಕ್ಕೆ ಮನವಿ ಮಾಡಿದ್ದಾರೆ.

ಗುಡಗೇರಿ ಜಿಪಂ ಸದಸ್ಯೆ ಜ್ಯೋತಿ ಬೆಂತೂರ ಅವರು ತಾವು ಈವರೆಗೆ ಪಡೆದ ಗೌರವಧನ 1,02,700 ರೂ.ಗಳನ್ನು ಜು.2ರಂದು ಮುಖ್ಯಮಂತ್ರಿಗಳಿಗೆ ಡಿಡಿ ಮೂಲಕ ತಲುಪಿಸಲು ಮುಂದಾಗಿದ್ದಾರೆ.

ಅಷ್ಟೇ ಅಲ್ಲ, ತಮ್ಮ ಸದಸ್ಯತ್ವದ ಮುಂದಿನ 32 ತಿಂಗಳಲ್ಲಿ ಬರುವ 2 ಲಕ್ಷ ರೂ.ಗಳ ಗೌರವ ಧನವನ್ನೂ ಅಗತ್ಯ ಬಿದ್ದರೆ ನೀಡುವುದಾಗಿ ಮುಖ್ಯಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜ್ಯೋತಿ ಬೆಂತೂರ, ರಾಜ್ಯದಲ್ಲಿ ರೈತರ ಸಂಕಷ್ಟ ಕಂಡು ಈ ನಿರ್ಧಾರ ಕೈಗೊಂಡಿದ್ದು, ಇದು ಇತರೆ ಸದಸ್ಯರಿಗೆ ಮಾದರಿಯಾಗಲಿ ಎಂಬುದೇ ನನ್ನ ಆಶಯ. ರೈತ ಸಮುದಾಯದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಮನ್ನಾ ಮಾಡುತ್ತಿರುವ ಕಾರ್ಯಕ್ಕೆ ಈ ಹಣ ಬಳಕೆ ಆಗಲಿ ಎಂದು ತಿಳಿಸಿದರು. ಇದಕ್ಕೆ ಪ್ರೇರಣೆಗೊಂಡ ಗುಡಗೇರಿ ಗ್ರಾಪಂ ಅಧ್ಯಕ್ಷ ಚನ್ನಬಸನಗೌಡ ಚಿಕ್ಕನಗೌಡ ತಮಗೆ ಇಲ್ಲಿಯವರೆಗೆ ಬಂದಿರುವ ಗೌರವಧನವನ್ನು ರೈತರ ಸಾಲಮನ್ನಾಕ್ಕೆ ನೀಡಲು ಬಯಸಿರುವುದಾಗಿ ತಿಳಿಸಿದರು.

ನನಗೆ ಬರುವ ಗೌರವಧನವನ್ನು ಸಾಲಮನ್ನಾ ಹಣಕ್ಕೆ ಸೇರಿಸಿಕೊಳ್ಳಲೆಂದು ಸರ್ಕಾರಕ್ಕೆ ಮರಳಿ ನೀಡಲು ಬಯಸಿದ್ದೇನೆ.ಇಲ್ಲಿಯವರೆಗೆ ಪಡೆದ ಗೌರವಧನದ 1,02,700 ರೂ. ಡಿಡಿಯನ್ನು ಜು.2ರಂದು
ಮುಖ್ಯಮಂತ್ರಿಗಳಿಗೆ ಸಲ್ಲಿಸುತ್ತೇನೆ.

– ಜ್ಯೋತಿ ಬೆಂತೂರು, ಧಾರವಾಡ ಜಿಪಂ ಸದಸ್ಯೆ

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.