ರೈತರ ಸಾಲ ಮನ್ನಾಕ್ಕೆ ನಿರ್ಧಾರ: ಸಚಿವ ರೇವಣ್ಣ
Team Udayavani, Jul 2, 2018, 6:40 AM IST
ಚಿಕ್ಕಮಗಳೂರು: ರೈತರ ಸಾಲ ಮನ್ನಾ ಮಾಡಬೇಕು ಎಂಬ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಇನ್ನು 5 ದಿನದಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಬಜೆಟ್ ಬಗ್ಗೆ ಗೊಂದಲ ಬೇಡ. ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಜೊತೆಗೆ ಜೆಡಿಎಸ್ನ ಕೆಲವು ಅಂಶಗಳನ್ನು ಸೇರಿಸಿ ಮಂಡಿಸಲಾಗುವುದು. ರೈತರ ಸಾಲ ಮನ್ನಾ ಮಾಡಬೇಕು ಎಂಬ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಅದನ್ನು ಯಾವ ರೀತಿಯಲ್ಲಿ ವರ್ಗೀಕರಿಸಿ ಮಾಡುತ್ತಾರೆ ಎಂಬುದನ್ನು ಕಾದು ನೋಡಿ. ಇನ್ನು 5 ದಿನದಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!