ಬಜೆಟ್ ಒಕ್ಕಲಿರ ಪರ; ರಿಪೋರ್ಟ್ ಸೆನ್ಸ್ಲೆಸ್:ಎಚ್ಡಿಡಿ ಕಿಡಿ
Team Udayavani, Jul 7, 2018, 2:40 PM IST
ಬೆಂಗಳೂರು: ಬಜೆಟ್ನಲ್ಲಿ ಒಕ್ಕಲಿಗರಿಗೆ 32 % ಲಾಭ ಸಿಕ್ಕಿದೆ ಎನ್ನುವ ವರದಿ ವಿರುದ್ಧ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಿಡಿ ಕಾರಿದ್ದು ಈ ವರದಿ ಅರ್ಥವಿಲ್ಲದ್ದು ಎಂದಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಡಿ ಬಜೆಟ್ನಲ್ಲಿ 32 % ಒಕ್ಕಲಿಗರಿಗೆ ಲಾಭವಾಗಿದೆ ಅಂತ ಲೆಕ್ಕ ಹಾಕಿದ್ದು ಯಾರು? ಒಕ್ಕಲಿಗರು ಮಂಗಳೂರಿನಲ್ಲೂ ಇದ್ದಾರೆ, ಬೀದರ್ನಲ್ಲೂ ಇದ್ದಾರೆ. ಬಜೆಟ್ನಿಂದ ಕರಾವಳಿ ಭಾಗ ಸೇರಿದಂತೆ ಎಲ್ಲರಿಗೂ ಲಾಭ ಸಿಕ್ಕಿದೆ ಎಂದರು.
ಬಜೆಟ್ ಕುರಿತು ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಆ ಕುರಿತು ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ, ಕುಮಾರಸ್ವಾಮಿ ಉತ್ತರ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ