‘ತನಿಖೆಗೆ ಸಿದ್ಧ- ಓಡಿ ಹೋಗಲ್ಲ’


Team Udayavani, Feb 12, 2019, 12:40 AM IST

190211kpn89.jpg

ಬೆಂಗಳೂರು: ‘ನಾವು ತನಿಖೆಗೆ ಸಿದ್ದರಿದ್ದೇವೆ. ತನಿಖೆ ಕಾರಣಕ್ಕೆ ಓಡಿ ಹೋಗುತ್ತಿಲ್ಲ. ಆದರೆ ಸರ್ಕಾರವೇ ಅಪರಾಧಿ ಸ್ಥಾನದಲ್ಲಿ ನಿಂತಿದ್ದು, ಮುಖ್ಯಮಂತ್ರಿಗಳೇ ಮೊದಲ ಅಪರಾಧಿಯಾಗಿರುವಾಗ ಅವರ ಕೈಕೆಳಗಿನ ಸಂಸ್ಥೆಗಳು ತನಿಖೆ ನಡೆಸುವುದು ಸೂಕ್ತವಲ್ಲ ಎಂಬುದು ನಮ್ಮ ಹಾಗೂ ಜನರ ಅಪೇಕ್ಷೆ ಎಂದು ಭಾವಿಸಿದ್ದೇನೆ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಸೋಮವಾರ ಇಡೀ ದಿನ ಸುದೀರ್ಘ‌ ಚರ್ಚೆ ವೇಳೆ ಮೌನವಾಗಿದ್ದ ಅವರು ಕಲಾಪ ಮುಗಿದ ಬಳಿಕ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸೋಮವಾರ ಸದನದೊಳಗೆ ಸಭಾಧ್ಯಕ್ಷರೊಂದಿಗೆ ಬಹಳ ಗೌರವದಿಂದ ನಡೆದುಕೊಂಡಿದ್ದೇವೆ. ಎಲ್ಲ ಘಟನೆಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಪ್ರೇರಣೆ ನೀಡಿದ್ದಾರೆ. ರಾತ್ರಿ 12.30ಕ್ಕೆ ಅವರೇ ಕಳುಹಿಸಿಕೊಟ್ಟು, ಗೊಂದಲ ಸೃಷ್ಟಿಸಿ ಅಲ್ಲಿಂದಲೇ ರೆಕಾರ್ಡ್‌ ಮಾಡಿದ್ದಾರೆ. ಬಳಿಕ ಬಜೆಟ್ ಮಂಡನೆಗೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ರಮೇಶ್‌ ಕುಮಾರ್‌ ಅವರಿಗೆ 50 ಕೋಟಿ ರೂ. ನೀಡಲು ಯಾರೋ ಹೊರಟಿದ್ದರು ಎಂದು ಹೇಳುವ ಮೂಲಕ ಕುಮಾರಸ್ವಾಮಿಯವರು ಸಭಾಧ್ಯಕ್ಷರನ್ನು ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

ಹೀಗಾಗಿ ಮುಖ್ಯಮಂತ್ರಿಗಳ ಕೈಕೆಳಗೆ ಯಾವುದೇ ತನಿಖೆಯಾಗುವುದನ್ನು ನಾಡಿನ ಆರೂವರೆ ಕೋಟಿ ಜನ ಒಪ್ಪುವುದಿಲ್ಲ. ನಾವು ತನಿಖೆಗೆ ಸಿದ್ಧರಿದ್ದೇವೆ. ಆದರೆ ಸದನ ಸಮಿತಿ ರಚಿಸಲಿ, ಇಲ್ಲವೇ ನ್ಯಾಯಾಂಗ ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದ್ದೇವೆ. ಮಂಗಳವಾರವೂ ಪಕ್ಷ ಇದೇ ನಿಲುವು ತೆಗೆದುಕೊಳ್ಳಲಿದೆ ಎಂದು ತಿರುಗೇಟು ನೀಡಿದರು. ಮಂಗಳವಾರವೂ ಸಭಾಧ್ಯಕ್ಷರಿಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ. ತರಾತುರಿಯಲ್ಲಿ ಈ ರೀತಿಯ ತನಿಖೆ ಮಾಡಬಾರದು ಎಂಬುದು ನಮ್ಮ ಅಪೇಕ್ಷೆ ಎಂಬುದನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.