ಸಿದ್ದು ಗೆಲ್ಲಿಸಿದ ಸಿಟ್ಟಿಗೆ ಬಾಗಲಕೋಟೆಗೆ ಎಚ್ಡಿಕೆ ಏನೂ ಕೊಟ್ಟಿಲ್ಲ
Team Udayavani, Jul 11, 2018, 12:48 PM IST
ಬೆಂಗಳೂರು: ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದ ಸಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಾಗಲಕೋಟೆ ಜಿಲ್ಲೆಗೆ ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ ಎಂದು ವಿಧಾನಸಭಾ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ ಅವರು ಸಮ್ಮಿಶ್ರ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.
ನಮ್ಮ ಬಾಗಲಕೋಟೆ ಜಿಲ್ಲೆಗೆ ಏನೂ ಕೊಟ್ಟಿಲ್ಲ. ಜನ ಕೇಳುತ್ತಿದ್ದಾರೆ, ನಾವು ಅವರಿಗೆ ಹೇಗೆ ಮುಖ ತೋರಿಸುವುದು. ಎಲ್ಲಾ ಪತ್ರಿಕೆಗಳು ಬರೆದಿವೆ ಬಾಗಲಕೋಟೆ ಜಿಲ್ಲೆಗೆ ಸೊನ್ನೆ ಎಂದು ಕಿಡಿ ಕಾರಿದರು.
ಜಿಲ್ಲೆಗೆ ಏನೂ ಕೊಟ್ಟಿಲ್ಲ ಅದಕ್ಕಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ದಿನಕ್ಕೊಂದರಂತೆ ಪತ್ರಗಳನ್ನು ಬರೆಯುತ್ತಿದ್ದಾರೆ ಎಂದರು.
ಈ ಸರ್ಕಾರ ಕುಂಟ ಕುರುಡನ ದೋಸ್ತಿ ಸರ್ಕಾರ, 38 ಸ್ಥಾನ ಹೊಂದಿರುವವರು ಕುಂಟ ಆದರೆ 80 ಸ್ಥಾನ ಹೊಂದಿರುವವರು ಕುರುಡ. ಸರ್ಕಾರ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ