ಪಕ್ಷ ದ್ರೋಹ ಸಹಿಸುವುದಿಲ್ಲ:KPCC ಸಾರಥ್ಯ ವಹಿಸಿ ದಿನೇಶ್‌ ಗುಂಡೂರಾವ್‌


Team Udayavani, Jul 11, 2018, 5:30 PM IST

6556.jpg

 ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಅವರು ಬುಧವಾರ ಅರಮನೆ ಮೈದಾನದಲ್ಲಿ ನಡೆನ ಬೃಹತ್‌ ಸಮಾವೇಶದಲ್ಲಿ ಅಧಿಕಾರ ಸ್ವೀಕರಿಸಿದರು. 

ಅಧಿಕಾರ ಸ್ವೀಕರಿಸಿ ಮಾತನಾಡಿದ ದಿನೇಶ್‌ ಗುಂಡೂರಾವ್‌ ‘ನಾನು ಯಾರೋಬ್ಬರ ಪರವಾಗಿರುವವನಲ್ಲ. ಪಕ್ಷದ ಪರ. ನನಗೆ ಭವಿಷ್ಯದ ಪ್ರಧಾನಿ ರಾಹುಲ್‌ ಗಾಂಧಿ ಅವರು ಅವಕಾಶ ಮಾಡಿ ಕೊಟ್ಟಿದ್ದಾರೆ. ಯಾರೇ ಆಗಲಿ ಪಕ್ಷಕ್ಕೆ ತೊಂದರೆ ನೀಡಿದರೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು. 

‘ಬಿಜೆಪಿಯಿಂದಾಗಿ ಕೋಮು ಸೌಹಾರ್ದತೆಗೆ ಧಕ್ಕೆ ಬಂದಿದೆ. ವಿಚಾರವಾದಿಗಳ ಹತ್ಯೆ ನಡೆಯಿತು. ಅದನ್ನು ಪ್ರಶ್ನೆ ಮಾಡಿದವರನ್ನೇ ದಮನ ಮಾಡುವ ಸ್ಥಿತಿ ಬಂದಿದೆ. ದೊಡ್ಡ ಸವಾಲನ್ನು ನಾವೆಲ್ಲಾ ಒಟ್ಟಾಗಿ ಎದುರಿಸಬೇಕಾಗಿದೆ’ ಎಂದರು. 

‘ನನಗೆ ಪರಮೇಶ್ವರ್‌ ಅವರು ಬೆಳೆಸಿದರು. ಜಿಲ್ಲಾಧ್ಯಕ್ಷನನ್ನಾಗಿ ಅಧಿಕಾರ ನೀಡಿದ್ದ ಅವರು ಈಗ ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಹಸ್ತಾಂತರಿಸಿದ್ದಾರೆ’ ಎಂದರು. 

‘ಸಿದ್ದರಾಮಯ್ಯ ಅವರು ಸೋತಿರಬಹುದು ಆದರೆ ಈಗಲೂ ಜನಪ್ರಿಯ ನಾಯಕ ಅವರ ಕಾರ್ಯಕ್ರಮಗಳನ್ನು ಜನರು ನೆನಪಿಸಿಕೊಳ್ಳುತ್ತಾರೆ’ ಎಂದರು. 

ಬಿಜೆಪಿಯವರನ್ನು ಸಮರ್ಥವಾಗಿ ಎದುರಿಸಲಾಗದೆ ಸೋತೆವು

ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ‘ನಾವು ಅಧಿಕಾರಕ್ಕೆ ಬರುವಲ್ಲಿ ವಿಫ‌ಲವಾದೆವು. ಪರಮೇಶ್ವರ್‌ ಮತ್ತು ನಾನು ಜೊತೆಯಾಗಿಯೇ ಕೆಲಸ ಮಾಡಿದ್ದೆವು. ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿತ್ತು ಆದರೆ ಸಾಧ್ಯವಾಗಿಲ್ಲ’ ಎಂದರು. 

‘ಬಿಜೆಪಿಯವರು ಹಿಂದುತ್ವವನ್ನು ಮುಂದಿಟ್ಟುಕೊಂಡು ಅಪಪ್ರಚಾರ ಮಾಡಿದರು. ಅದಕ್ಕೆ ಸಮರ್ಥವಾಗಿ ಕೌಂಟರ್‌ ನೀಡಲು ನಮಗೆ ಸಾಧ್ಯವಾಗಲಿಲ್ಲ ಹೀಗಾಗಿ ಸೋಲಬೇಕಾಯಿತು’ ಎಂದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.