ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಹೋಗಲ್ಲ!: ಎಚ್.ಸಿ.ಮಹದೇವಪ್ಪ
Team Udayavani, Jul 12, 2018, 11:36 AM IST
ಮೈಸೂರು : ’12 ವರ್ಷಗಳ ಹಿಂದೆಯೇ ಹೇಳಿದ್ದೆ, ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಹೋಗುವುದಿಲ್ಲ ಎಂದು. ಈಗಲೂ ಅದನ್ನೇ ಹೇಳುತ್ತೇನೆ, ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ನಾನು ಬಿಜೆಪಿಗೆ ಹೋಗುತ್ತಿಲ್ಲ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರು ನನಗೆ ಅಪಖ್ಯಾತಿ ತರಲು ಪಿತೂರಿ ಮಾಡಿದ್ದಾರೆ’ ಎಂದರು.
ಇಲ್ಲಿ ಸೋತು ಅಲ್ಲಿಗೆ ಹೋಗುವುದು. ಅಲ್ಲಿ ಸೋತಾಗ ಇಲ್ಲಿಗೆ ಬರುವವ ನಾನಲ್ಲ. ನಾನು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧನಾಗಿರುವವನು ಎಂದರು.
ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಮಹದೇವಪ್ಪ ಅವರು ಬಿಜೆಪಿ ಸೇರುತ್ತಾರೆ ಎಂದು ಕಳೆದ ಕೆಲ ದಿನಗಳಿಂದ ಸುದ್ದಿಯಾಗಿತ್ತು.
ವಿಧಾನಸಭಾ ಚುನಾವಣೆಯಲ್ಲಿ ಮಹದೇವಪ್ಪ ಅವರು ಟಿ.ನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್ ಎದುರು ಹೀನಾಯ ಸೋಲು ಅನುಭವಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ