ಸಿಎಂ ಔತಣಕೂಟ: ಒಟ್ಟಿಗೆ ಊಟ ಮಾಡಿದ ಎಚ್ಡಿಕೆ, ಸಿದ್ದು, ಬಿಎಸ್ವೈ!
Team Udayavani, Jul 12, 2018, 3:30 PM IST
ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಪ್ರತೀ ಹಂತದಲ್ಲಿ ವಿರೋಧಿಸಿ ಸಮರವನ್ನೇ ಸಾರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜಕೀಯ ವೈರಿಗಳಾದ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭೋಜನ ಸವಿದಿದ್ದಾರೆ.
ಮುಖ್ಯಮಂತ್ರಿ ಎಚ್ಡಿಕೆ ಅವರು ಎಲ್ಲಾ ಶಾಸಕರಿಗಾಗಿ ವಿಧಾನಸೌಧದಲ್ಲಿ ಔತಣ ಕೂಟ ಆಯೋಜಿಸಿದ್ದ ರು. ಔತಣಕ್ಕೆ ಆಗಮಿಸಿದ ಯಡಿಯೂರಪ್ಪ ಅವರನ್ನು ಖುದ್ದು ಸಿಎಂ ಎಚ್ಡಿಕೆ ಅವರು ಕೈ ಹಿಡಿದು ಕರೆತಂದು ತಾವು ಕುಳಿತುಕೊಂಡಿದ್ದ ಕುರ್ಚಿ ಬಿಟ್ಟುಕೊಟ್ಟರು.
ಪಕ್ಕದಲ್ಲಿ ಸಿದ್ದರಾಮಯ್ಯ ಅವರು ಊಟ ಮಾಡುತ್ತಿದ್ದರು. ಸ್ಪೀಕರ್ ರಮೇಶ್ ಕುಮಾರ್ , ಸಚಿವ ಆರ್.ವಿ.ದೇಶ್ಪಾಂಡೆ, ಜೆಡಿಎಸ್ ಪರಿಷತ್ ಸದಸ್ಯ , ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಮೊದಲಾದವರು ಜೊತೆಯಲ್ಲೇ ಊಟ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ