ತಪ್ಪಿದ ಇಂಡಿಗೋ ವಿಮಾನಗಳ ಢಿಕ್ಕಿ: 300ಕ್ಕೂ ಅಧಿಕ ಪ್ರಯಾಣಿಕರು ಪಾರು


Team Udayavani, Jul 12, 2018, 4:11 PM IST

indigo-filight1-700.jpg

ಬೆಂಗಳೂರು : ಇಂಡಿಗೋ ಏರ್‌ ಲೈನ್ಸ್‌ ಗೆ ಸೇರಿದ ಎರಡು ವಿಮಾನಗಳು ಕಳೆದ ಜು.10ರಂದು ಇಲ್ಲಿನ ವಾಯು ಪ್ರದೇಶದಲ್ಲಿ  ಹಾರಾಟ ನಿರತವಾಗಿದ್ದಾಗ ಕೇವಲ 200 ಗಳಿಗಿಂತ  ಕಡಿಮೆ ಪರಸ್ಪರ ಅಂತರಕ್ಕೆ ಬಂದ ಕೂಡಲೇ ವಿಮಾನದೊಳಗಿನ ಅವಘಡ ಮುನ್ನೆಚ್ಚರಿಕೆ ವ್ಯವಸ್ಥೆಗಳು ಕ್ರಿಯಾಶೀಲವಾಗಿ ಪೈಲಟ್‌ಗಳನ್ನು ಜಾಗೃತಗೊಳಿಸಿದ ಪರಿಣಾಮವಾಗಿ ಗಗನದಲ್ಲಿ ಎರಡು ವಿಮಾನಗಳು ಢಿಕ್ಕಿ ಹೊಡೆಯುವ ಭಾರೀ ಸಂಭವನೀಯ ದುರಂತ ತಪ್ಪಿತೆಂದು ವರದಿಯಾಗಿದೆ. 

ಒಂದು ಇಂಡಿಗೋ ವಿಮಾನ (ಹಾರಾಟ ಸಂಖ್ಯೆ 6E779) ಕೊಯಮುತ್ತೂರಿನಿಂದ ಹೈದರಾಬಾದಿಗೆ ಹಾರುತ್ತಿತ್ತು. ಅದೇ ವೇಳೆ ಇನ್ನೊಂದು ಇಂಡಿಗೋ ವಿಮಾನ (ಹಾರಾಟ ಸಂಖ್ಯೆ 6E6505) ಬೆಂಗಳೂರಿನಿಂದ ಕೊಚ್ಚಿಗೆ ಹಾರುತ್ತಿತ್ತು. ಒಂದು ಸಂದರ್ಭದಲ್ಲಿ  ಈ ಎರಡು ವಿಮಾನಗಳು ಲಂಬವಾಗಿ ಕೇವಲ 200 ಅಡಿಗಳಷ್ಟು ಪರಸ್ಪರ ಸನಿಹಕ್ಕೆ ಬಂದವು. ಹೈದರಾಬಾದಿಗೆ ಹೋಗುತ್ತಿದ್ದ ವಿಮಾನದಲ್ಲಿ 162 ಪ್ರಯಾಣಿಕರು ಇದ್ದರು.  ಕೊಚ್ಚಿಗೆ ಹೋಗುತ್ತಿದ್ದ ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಒಂದೊಮ್ಮೆ ಎರಡು ವಿಮಾನಗಳು ಪರಸ್ಪರ ಢಿಕ್ಕಿ ಹೊಡೆದಿದ್ದರೆ ಅಪಾರ ಜೀವ ಹಾನಿ ಸಂಭವಿಸುತ್ತಿತ್ತು ಎಂದು ವರದಿಗಳು ತಿಳಿಸಿವೆ. 

ಒಡನೆಯೇ ಸಂಭವನೀಯ ದುರಂತವನ್ನು ಪರಿಗ್ರಹಿಸಿದ “ದಿ ಟ್ರಾಫಿಕ್‌ ಕೊಲೀಶನ್‌ ಅವಾಯ್‌ಡೆನ್ಸ್‌ ಸಿಸ್ಟಮ್‌ (ಟಿಸಿಎಎಸ್‌) ಕ್ರಿಯಾಶೀಲವಾಯಿತು. ಜತೆಗೆ ಎರಡೂ ವಿಮಾನಗಳಲ್ಲಿ “ರೆಸೊಲ್ಯೂಶನ್‌ ಅಡ್‌ವೈಸರಿ ಸಿಸ್ಟಮ್‌’ ಕೂಡ ಕ್ರಿಯಾಶೀಲವಾಗಿ ಮುನ್ನೆಚ್ಚರಿಕೆಯನ್ನು ನೀಡಿತು ಎಂದು ವರದಿಗಳು ತಿಳಿಸಿವೆ. 

ಇದೀಗ ವಿಮಾನಾಪಘಾತಗಳ ತನಿಖಾ ಮಂಡಳಿ (ಎಎಐಬಿ) ಈ ಘಟನೆಯ ಬಗ್ಗೆ ತನಿಖೆಯನ್ನು ಆರಂಭಿಸಿದೆ. ನಾಗರಿಕ ವಾಯುಯಾನದ ಮಹಾ ನಿರ್ದೇಶಕರು ವಾಯುಯಾನ ನಿಯಂತ್ರಕರಾಗಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.