ಬದುಕಿಗಾಗಿ ಪ್ರವಾಹದಲ್ಲೂ ಈಜಬೇಕು, ಈಜಿ ಜೈಸಬೇಕು


Team Udayavani, Jul 19, 2018, 6:00 AM IST

18kkr12.jpg

ಕಕ್ಕೇರಾ(ಸುರಪುರ): ಅತ್ತ ಪೂರ್ಣಗೊಳ್ಳದ ಸೇತುವೆ, ಇತ್ತ ಬದುಕಿನ ನೊಗ…ಪ್ರತಿ ಬಾರಿ ಬಸವಸಾಗರ ಜಲಾಶಯ ಭರ್ತಿಯಾಗಿ ಕೃಷ್ಣಾನದಿಗೆ ನೀರು ಹೊರಬಿಟ್ಟ ಕೂಡಲೇ ನಿಲಕಂಠರಾಯನ ಗಡ್ಡಿ ಗ್ರಾಮದ ಜನರಿಗೆ ಬದುಕಿನ ಪ್ರಶ್ನೆಗಳು ಏಳುತ್ತವೆ. ಇದಕ್ಕೆ ಕಾರಣ ನದಿಯಲ್ಲಿನ ಪ್ರವಾಹ. 40 ಗ್ರಾಮಗಳ ಈ ಹಳ್ಳಿಯ ಜನ ದೈನಂದಿನ ಬದುಕಿಗೆ ಆಶ್ರಯಿಸಿರುವುದು ನೆರೆಯ ಕಕ್ಕೇರಾ. ಅವರು ಪ್ರವಾಹವಿದ್ದರೂ, ಇಲ್ಲದಿದ್ದರೂ ನದಿ ದಾಟಿ ಇಲ್ಲಿಗೆ ಬಂದು ದಿನಸಿ ಸೇರಿದಂತೆ ಪ್ರತಿಯೊಂದು ವಸ್ತುಗಳನ್ನೂ ಖರೀದಿಸಿ ಹೋಗಬೇಕು.

ಇದೀಗ ಭಾರಿ ಮಳೆಯಾಗುತ್ತಿರುವ ಕಾರಣ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಗಡ್ಡಿ ಸುತ್ತಲು ಪ್ರವಾಹ ಆವರಿಸಿದೆ. ಸಂಚಾರ ಸ್ಥಗಿತಗೊಂಡಿದ್ದರೂ ದೈನಂದಿನ ಬದುಕಿನ ವಸ್ತುಗಳಿಗಾಗಿ ಕಕ್ಕೇರಾಗೆ ಬಂದ ಲಕ್ಷ್ಮಣ, ಅಮರೇಶ, ಕನಕಪ್ಪ ಸೇರಿದಂತೆ ಆರು ಜನ ಆಹಾರ ಸಾಮಗ್ರಿಗಳನ್ನು ಖರೀದಿಸಿ ಈಜುಗಾಯಿಯೊಂದಿಗೆ ರಭಸವಾಗಿ ಹರಿಯುತ್ತಿರುವ ನದಿ ಈಜುವ ಸಾಹಸಕ್ಕೆ ಕೈ ಹಾಕಿ ಕೊನೆಗೂ ನದಿ ದಾಟಿ ನೀಲಕಂಠರಾಯನ ಗಡ್ಡಿ ತಲುಪಿದ್ದಾರೆ.

ಈಗಾಗಲೇ ಸೇತುವೆ ಕಾಮಗಾರಿಯೂ ಶುರುವಾಗಿದ್ದು ಇನ್ನೂ ಪೂರ್ಣವಾಗದೇ ಇರುವುದು ಇವರ ಸಮಸ್ಯೆಗೆ ಕಾರಣ. ಇವರ ಕ್ಷೇತ್ರದಲ್ಲಿದೆ ಈ ಗ್ರಾಮ: ಅಂದಹಾಗೆ ಇದು ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಬಿ.ವಿ.ನಾಯಕ್‌,ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ರಾಜೂಗೌಡ ನಾಯಕ್‌ ಅವರ ಕ್ಷೇತ್ರದಲ್ಲಿರುವ ಊರು.

ಸುಮಾರು ವರ್ಷಗಳಿಂದ ಪ್ರವಾಹ ಸಮಸ್ಯೆ ಇದೆ. ಸೇತುವೆ ನಿರ್ಮಿಸುತ್ತಿರುವುದು ಸಂತಸವಾದರೂ ಅದು ಪೂರ್ಣಗೊಳ್ಳ
ದಿರುವುದೇ ಸಂಚಾರಕ್ಕೆ ಸಮಸ್ಯೆಯಾಗಿದೆ.

– ಲಕ್ಷ್ಮಣ, ಗಡ್ಡಿ ಗ್ರಾಮಸ್ಥ

– ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.