ಖರ್ಗೆ ಮುಖ್ಯಮಂತ್ರಿ ಆಗ್ಬೇಕಿತ್ತು
Team Udayavani, Jul 21, 2018, 6:55 AM IST
ಬೆಂಗಳೂರು: ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರಕದೆ ಇರುವುದು ಬೇಸರದ ಸಂಗತಿ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಖರ್ಗೆ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಪ್ರಸ್ಕ್ಲಬ್ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 9 ಬಾರಿ ವಿಧಾನಸಭೆಗೆ ಮತ್ತು 2 ಸಲ ಲೋಕಸಭೆಗೆ ಆಯ್ಕೆಯಾಗಿ ದಾಖಲೆ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ನಂಬಿದ
ತತ್ವಸಿದ್ಧಾಂತದಲ್ಲಿ ರಾಜಿಯಾದವರಲ್ಲ. ಹಲವು ಖಾತೆ ಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅವರಿಗೆ ಮುಖ್ಯಮಂತ್ರಿ
ಸ್ಥಾನ ಸಿಗಬೇಕಿತ್ತು. ಆ ಸ್ಥಾನ ಸಿಗದಿರುವುದು ನೋವಿನ ಸಂಗತಿ ಎಂದರು.
ಸೋನಿಯಾ ಮೆಚ್ಚುಗೆ: ಈ ಹಿಂದೆ ಸೋನಿಯಾಗಾಂಧಿ ಅವರು ಖರ್ಗೆ ಅವರನ್ನು ಕಾಂಗ್ರೆಸ್ ಸಂಸದೀಯ ನಾಯಕನನ್ನಾಗಿ ಆಯ್ಕೆ ಮಾಡಿದ್ದರು. ಈ ವೇಳೆ ದಕ್ಷಿಣ ಭಾರತದಿಂದ ಬಂದವರಿಗೆ ಹಿಂದಿ ಭಾಷೆ ಮೇಲೆ ಹಿಡಿತವಿರುವುದಿಲ್ಲ ಎಂಬ ಕಾರಣಕ್ಕಾಗಿ
ಕೆಲವರು ಖರ್ಗೆ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಆಗ ವಿರೋಧಿಸಿದವರೇ ಈಗ ಖರ್ಗೆ ಅವರ ಮಾತಿನ ಶೈಲಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಸ್ವತಃ ಸೋನಿಯಾ ಗಾಂಧಿ ಅವರು ನನ್ನ ಬಳಿ ಹೇಳಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ