ತಗ್ಗಿದ ಎಚ್‌ಐವಿ: ಕರ್ನಾಟಕವೇ ಮಾದರಿ 


Team Udayavani, Jul 21, 2018, 7:00 AM IST

hiv.jpg

ವಿಶ್ವಸಂಸ್ಥೆ: ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಎಚ್‌ಐವಿ ಪೀಡಿತರು, ಎಚ್‌ಐವಿ ಸೋಂಕಿ ಗೊಳಗಾದವರ ಸಂಖ್ಯೆಯಲ್ಲಿ
ಗಣನೀಯ ಕಡಿಮೆಯಾಗಿದೆ ಎಂದು ವಿಶ್ವಸಂಸ್ಥೆಯ ಏಡ್ಸ್‌ ನಿಯಂತ್ರಣ ಆಯೋಗ (ಯುಎನ್‌ಎಐಡಿಎಸ್‌) ವರದಿ ಮಾಡಿದೆ.

ವಿಶೇಷವೆಂದರೆ, ಸೋಂಕು ನಿಯಂತ್ರಣ ವಿಚಾರದಲ್ಲಿ ಭಾರತಕ್ಕೆ ಕರ್ನಾಟಕವೇ ಮಾದರಿ ಎಂದೂ ವರದಿ ಹೇಳಿದೆ.”ಮೈಲ್ಸ್‌ ಟು ಗೋ ಕ್ಲೋಸಿಂಗ್‌ ಗ್ಯಾಪ್ಸ್‌, ಬ್ರೇಕಿಂಗ್‌ ಬ್ಯಾರಿಯರ್ಸ್‌, ರೈಟಿಂಗ್‌ ಇನ್‌ ಜಸ್ಟಿಸಸ್‌’ ಎಂಬ ವರದಿಯಲ್ಲಿ, ಭಾರತ ಸೇರಿದಂತೆ ಕಾಂಬೋಡಿಯ, ಮ್ಯಾನ್ಮಾರ್‌, ಥಾಯ್ಲೆಂಡ್‌ ವಿಯೆಟ್ನಾಂಗಳಲ್ಲಿ 2010ರಿಂದ 2017ರವರೆಗೆ ಅಲ್ಲಿನ ಸರ್ಕಾರಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಜಾರಿಗೊಳಿಸಲಾದ ಯೋಜನೆಗಳು ಫ‌ಲವಾಗಿ ಈ ಸೋಂಕು ಗಣನೀಯವಾಗಿ ನಿಯಂತ್ರಣಗೊಂಡಿದೆ ಎನ್ನಲಾಗಿದೆ. ಆದರೆ, ಈ ಸೋಂಕಿನ ಸಂಪೂರ್ಣ ನಿರ್ಮೂಲನೆ ಸದ್ಯಕ್ಕೆ ಸಾಧ್ಯವಿಲ್ಲ ಎಂದಿರುವ ವರದಿ, ಪಾಕಿಸ್ತಾನ ಹಾಗೂ μಲಿಪ್ಪೀನ್ಸ್‌ಗಳಲ್ಲಿ ಇದರ ತೀವ್ರತೆ ಹೆಚ್ಚಾಗಿದೆ ಎಂದಿದೆ.

ಮಾದರಿಯಾದ ಕರ್ನಾಟಕ: ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ, ಎಚ್‌ಐವಿ ಸೋಂಕು ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಗಣನೀಯ ಸಾಧನೆ ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸಮಸ್ಯೆ ಯ ನಿವಾರಣೆಗಾಗಿ, ನೈರ್ಮಲಿÂàಕರಣದ ಕಾರ್ಯಾಗಾರಗಳು, ಎಚ್‌ಐವಿ ತಡೆಗಟ್ಟುವ ಬಗ್ಗೆ ಅರಿವು ಮೂಡಿಸುವ ಯತ್ನಗಳಂಥ ಕ್ರಮಗಳಿಂದ ಹಾಗೂ “ಬಿಲ್‌ ಆ್ಯಂಡ್‌ ಮೆಲಿಂಡಾ ಗೇಟ್ಸ್‌ ಫೌಂಡೇಷನ್‌’ನ ಪ್ರಾಯೋಜ ಕತ್ವದಲ್ಲಿ ಜಾರಿಗೊಂಡ ಆವಾಹನೆ ಯೋಜನೆ ಯಡಿ ಕರ್ನಾಟಕದಲ್ಲಿ ಏಡ್ಸ್‌ ಮಹಾಮಾರಿಯ ಪ್ರಾಬಲ್ಯ ಗಣನೀಯವಾಗಿ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

18% – ಕಳೆದ ಏಳು ವರ್ಷಗಳ ಅವಧಿಯಲ್ಲಿ ವಿಶ್ವದಲ್ಲಿ ಕಡಿಮೆಯಾದ ಎಚ್‌ಐವಿ ಪೀಡಿತರ ಸಂಖ್ಯೆ
36.9 ದಶಲಕ್ಷ – 2017ರಅಂತ್ಯದ ವೇಳೆಗೆ ವಿಶ್ವದಲ್ಲಿ ಇರುವ ಎಚ್‌ಐವಿ ಪೀಡಿತರ ಸಂಖ್ಯೆ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.