ತಗ್ಗಿದ ಎಚ್‌ಐವಿ: ಕರ್ನಾಟಕವೇ ಮಾದರಿ 


Team Udayavani, Jul 21, 2018, 7:00 AM IST

hiv.jpg

ವಿಶ್ವಸಂಸ್ಥೆ: ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಎಚ್‌ಐವಿ ಪೀಡಿತರು, ಎಚ್‌ಐವಿ ಸೋಂಕಿ ಗೊಳಗಾದವರ ಸಂಖ್ಯೆಯಲ್ಲಿ
ಗಣನೀಯ ಕಡಿಮೆಯಾಗಿದೆ ಎಂದು ವಿಶ್ವಸಂಸ್ಥೆಯ ಏಡ್ಸ್‌ ನಿಯಂತ್ರಣ ಆಯೋಗ (ಯುಎನ್‌ಎಐಡಿಎಸ್‌) ವರದಿ ಮಾಡಿದೆ.

ವಿಶೇಷವೆಂದರೆ, ಸೋಂಕು ನಿಯಂತ್ರಣ ವಿಚಾರದಲ್ಲಿ ಭಾರತಕ್ಕೆ ಕರ್ನಾಟಕವೇ ಮಾದರಿ ಎಂದೂ ವರದಿ ಹೇಳಿದೆ.”ಮೈಲ್ಸ್‌ ಟು ಗೋ ಕ್ಲೋಸಿಂಗ್‌ ಗ್ಯಾಪ್ಸ್‌, ಬ್ರೇಕಿಂಗ್‌ ಬ್ಯಾರಿಯರ್ಸ್‌, ರೈಟಿಂಗ್‌ ಇನ್‌ ಜಸ್ಟಿಸಸ್‌’ ಎಂಬ ವರದಿಯಲ್ಲಿ, ಭಾರತ ಸೇರಿದಂತೆ ಕಾಂಬೋಡಿಯ, ಮ್ಯಾನ್ಮಾರ್‌, ಥಾಯ್ಲೆಂಡ್‌ ವಿಯೆಟ್ನಾಂಗಳಲ್ಲಿ 2010ರಿಂದ 2017ರವರೆಗೆ ಅಲ್ಲಿನ ಸರ್ಕಾರಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಜಾರಿಗೊಳಿಸಲಾದ ಯೋಜನೆಗಳು ಫ‌ಲವಾಗಿ ಈ ಸೋಂಕು ಗಣನೀಯವಾಗಿ ನಿಯಂತ್ರಣಗೊಂಡಿದೆ ಎನ್ನಲಾಗಿದೆ. ಆದರೆ, ಈ ಸೋಂಕಿನ ಸಂಪೂರ್ಣ ನಿರ್ಮೂಲನೆ ಸದ್ಯಕ್ಕೆ ಸಾಧ್ಯವಿಲ್ಲ ಎಂದಿರುವ ವರದಿ, ಪಾಕಿಸ್ತಾನ ಹಾಗೂ μಲಿಪ್ಪೀನ್ಸ್‌ಗಳಲ್ಲಿ ಇದರ ತೀವ್ರತೆ ಹೆಚ್ಚಾಗಿದೆ ಎಂದಿದೆ.

ಮಾದರಿಯಾದ ಕರ್ನಾಟಕ: ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ, ಎಚ್‌ಐವಿ ಸೋಂಕು ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಗಣನೀಯ ಸಾಧನೆ ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸಮಸ್ಯೆ ಯ ನಿವಾರಣೆಗಾಗಿ, ನೈರ್ಮಲಿÂàಕರಣದ ಕಾರ್ಯಾಗಾರಗಳು, ಎಚ್‌ಐವಿ ತಡೆಗಟ್ಟುವ ಬಗ್ಗೆ ಅರಿವು ಮೂಡಿಸುವ ಯತ್ನಗಳಂಥ ಕ್ರಮಗಳಿಂದ ಹಾಗೂ “ಬಿಲ್‌ ಆ್ಯಂಡ್‌ ಮೆಲಿಂಡಾ ಗೇಟ್ಸ್‌ ಫೌಂಡೇಷನ್‌’ನ ಪ್ರಾಯೋಜ ಕತ್ವದಲ್ಲಿ ಜಾರಿಗೊಂಡ ಆವಾಹನೆ ಯೋಜನೆ ಯಡಿ ಕರ್ನಾಟಕದಲ್ಲಿ ಏಡ್ಸ್‌ ಮಹಾಮಾರಿಯ ಪ್ರಾಬಲ್ಯ ಗಣನೀಯವಾಗಿ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

18% – ಕಳೆದ ಏಳು ವರ್ಷಗಳ ಅವಧಿಯಲ್ಲಿ ವಿಶ್ವದಲ್ಲಿ ಕಡಿಮೆಯಾದ ಎಚ್‌ಐವಿ ಪೀಡಿತರ ಸಂಖ್ಯೆ
36.9 ದಶಲಕ್ಷ – 2017ರಅಂತ್ಯದ ವೇಳೆಗೆ ವಿಶ್ವದಲ್ಲಿ ಇರುವ ಎಚ್‌ಐವಿ ಪೀಡಿತರ ಸಂಖ್ಯೆ

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.