ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ


Team Udayavani, Jul 22, 2018, 6:00 AM IST

ban22071811medn.jpg

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವಂತೆ ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹೇರಲು
ಶನಿವಾರ ರಾಜ್ಯಾದ್ಯಂತ ಶಾಲಾ- ಕಾಲೇಜು ಬಂದ್‌ಗೆ ಕರೆ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ,ಪ್ರತಿಭಟನೆ ನಡೆಸಿದರು. ಹಿಂದಿನ ಸರ್ಕಾರದ ಘೋಷಣೆಯಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸೇರಿ ರಾಜ್ಯದ ಎಲ್ಲ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ನೀಡಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್‌ ಆರ್ಗನೈಸೇಷನ್‌, ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈ ಸೇಷನ್‌, ಆಲ್‌ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು ಜತೆಯಾಗಿ ಶಾಲಾ ಕಾಲೇಜು ಬಂದ್‌ಗೆ ಕರೆ ನೀಡಿದ್ದವು.

ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ,ರಾಯಚೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಉಡುಪಿ, ಕಲಬುರಗಿ,ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಐಡಿಎಸ್‌ಒ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಅಜಯ್‌ ಕಾಮತ್‌,ರಾಜ್ಯಾದ್ಯಂತ ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿ ಬಂದ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಹೋರಾಟ ಹತ್ತಿಕ್ಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ತಂತ್ರಗಳನ್ನು ಹೂಡಿತ್ತು ಎಂದು ಆರೋಪಿಸಿದರು.

ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಕೆ.ಎಸ್‌.ಅಶ್ವಿ‌ನಿ, ಎಐಡಿವೈಒ ರಾಜ್ಯ ಕಾರ್ಯದರ್ಶಿ ಜಿ.ಎಸ್‌.ಕುಮಾರ್‌ ಹಾಗೂ ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಎಸ್‌.ಶೋಭಾ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.