ಆ.2ಕ್ಕೆ ಉ.ಕ. ಭಾಗದ 13 ಜಿಲ್ಲೆಗಳು ಬಂದ್
Team Udayavani, Jul 26, 2018, 7:00 AM IST
ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಆ.2ರಂದು ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ಬಂದ್ಗೆ ಕರೆ ನೀಡಲಾಗಿದೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸೋಮಶೇಖರ ಕೋತಂಬರಿ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರು ಬಂದ್ ಬೆಂಬಲಿಸಬೇಕೆಂದು ಮನವಿ ಮಾಡಿದರು. ಕಳೆದ 7 ದಶಕಗಳಿಂದ ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ಭಾಗದಲ್ಲಿ ಶಿಕ್ಷಣ, ನೀರಾವರಿ, ಐಟಿ, ಬಿಟಿ, ಬೃಹತ್ ಕೈಗಾರಿಕೆ ಸ್ಥಾಪಿಸುವಲ್ಲಿ ಸರಕಾರಗಳು ಸಂಪೂರ್ಣ ವಿಫಲಗೊಂಡಿವೆ.ಆದ್ದರಿಂದ ಆ.2ರಂದು ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ