ಕೈಗೆ ಕಟ್ಟುವ ದಾರಕ್ಕೆ ನಿಜವಾಗಿಯೂ ಶಕ್ತಿ ಇದೆಯಾ?:ಭಗವಾನ್ ವ್ಯಂಗ್ಯ
Team Udayavani, Jul 26, 2018, 3:46 PM IST
ಮೈಸೂರು : ಹಿಂದುಗಳ ಕೆಲ ಆಚರಣೆಗಳನ್ನು ಮೌಢ್ಯ ಎನ್ನುವ ಮೂಲಕ ವಿಚಾರವಾದಿ ಪ್ರೊಫೆಸರ್ ಕೆ.ಎಸ್.ಭಗವಾನ್ ಅವರು ಮತ್ತೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ರಾಜಕಾರಣಿಗಳು ಕೈಗೆ ದಾರ ಕಟ್ಟಿಕೊಳ್ಳುತ್ತಿದ್ದಾರೆ. ಕೈಗೆ ಕಟ್ಟಿಕೊಳ್ಳುವ ದಾರಗಳಿಗೆ ನಿಜವಾಗಿಯೂ ಶಕ್ತಿ ಇದೆಯಾ? ಶಕ್ತಿ ಇದ್ದರೆ ಗಡಿಗೆ ಹೋಗಲಿ. ಅಲ್ಲಿ ದಾರ ಪ್ರದರ್ಶಿಸಿದರೆ ವೈರಿಗಳು ಓಡಿ ಹೋಗುತ್ತಾರಾ ಎಂದು ಪ್ರಶ್ನಿಸಿದರು.
ದೇಶವನ್ನು ಇಂದು ಪಂಚಾಂಗ ಆಳುತ್ತಿದೆ. ಮೌಢ್ಯಗಳು ತುಂಬಿ ಹೋಗಿವೆ. ಮೊದಲು ಇದನ್ನು ತಡೆಯಬೇಕಾಗಿದೆ. ಹೋಮ, ಹವನ ಮಾಡುವುದರಿಂದ ಎಲ್ಲವೂ ಸಾಧ್ಯ ಅಂತಾದರೆ , ಶತ್ರುಗಳು ಓಡಿ ಹೋಗುತ್ತಾರೆ ಅಂತಾದರೆ ನಾನು ಮೊದಲು ಅದನ್ನು ಮಾಡಲು ಆರಂಭಿಸುತ್ತೇನೆ ಎಂದರು.
ಮಿಲಿಟರಿಗೆ ಯಾಕೆ ಸುಮ್ಮನೆ ಖರ್ಚು ಮಾಡುವುದು. ಆ ಹಣವನ್ನು ಯಾಗ ಮಾಡಲು ವಿನಿಯೋಗಿಸಲಿ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ