ಕೈಗೆ ಕಟ್ಟುವ ದಾರಕ್ಕೆ ನಿಜವಾಗಿಯೂ ಶಕ್ತಿ ಇದೆಯಾ?:ಭಗವಾನ್ ವ್ಯಂಗ್ಯ
Team Udayavani, Jul 26, 2018, 3:46 PM IST
ಮೈಸೂರು : ಹಿಂದುಗಳ ಕೆಲ ಆಚರಣೆಗಳನ್ನು ಮೌಢ್ಯ ಎನ್ನುವ ಮೂಲಕ ವಿಚಾರವಾದಿ ಪ್ರೊಫೆಸರ್ ಕೆ.ಎಸ್.ಭಗವಾನ್ ಅವರು ಮತ್ತೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ರಾಜಕಾರಣಿಗಳು ಕೈಗೆ ದಾರ ಕಟ್ಟಿಕೊಳ್ಳುತ್ತಿದ್ದಾರೆ. ಕೈಗೆ ಕಟ್ಟಿಕೊಳ್ಳುವ ದಾರಗಳಿಗೆ ನಿಜವಾಗಿಯೂ ಶಕ್ತಿ ಇದೆಯಾ? ಶಕ್ತಿ ಇದ್ದರೆ ಗಡಿಗೆ ಹೋಗಲಿ. ಅಲ್ಲಿ ದಾರ ಪ್ರದರ್ಶಿಸಿದರೆ ವೈರಿಗಳು ಓಡಿ ಹೋಗುತ್ತಾರಾ ಎಂದು ಪ್ರಶ್ನಿಸಿದರು.
ದೇಶವನ್ನು ಇಂದು ಪಂಚಾಂಗ ಆಳುತ್ತಿದೆ. ಮೌಢ್ಯಗಳು ತುಂಬಿ ಹೋಗಿವೆ. ಮೊದಲು ಇದನ್ನು ತಡೆಯಬೇಕಾಗಿದೆ. ಹೋಮ, ಹವನ ಮಾಡುವುದರಿಂದ ಎಲ್ಲವೂ ಸಾಧ್ಯ ಅಂತಾದರೆ , ಶತ್ರುಗಳು ಓಡಿ ಹೋಗುತ್ತಾರೆ ಅಂತಾದರೆ ನಾನು ಮೊದಲು ಅದನ್ನು ಮಾಡಲು ಆರಂಭಿಸುತ್ತೇನೆ ಎಂದರು.
ಮಿಲಿಟರಿಗೆ ಯಾಕೆ ಸುಮ್ಮನೆ ಖರ್ಚು ಮಾಡುವುದು. ಆ ಹಣವನ್ನು ಯಾಗ ಮಾಡಲು ವಿನಿಯೋಗಿಸಲಿ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ