ಏನಿದು ರಕ್ತಚಂದಿರ ವಿಸ್ಮಯ; ಇನ್ನು 104 ವರ್ಷ ಕಾಯಬೇಕು!


Team Udayavani, Jul 27, 2018, 1:46 PM IST

lunar-new.jpg

ಬೆಂಗಳೂರು:ಈ ಶತಮಾನದ ಅತ್ಯಂತ ಸುದೀರ್ಘ ಚಂದ್ರಗ್ರಹಣ ಶುಕ್ರವಾರ ರಾತ್ರಿ ಸಂಭವಿಸಲಿದ್ದು, ವಿದ್ಯಮಾನ ವೀಕ್ಷಣೆಗಾಗಿ ಜನಸಾಮಾನ್ಯರು ಸೇರಿದಂತೆ ವಿಜ್ಞಾನಿಗಳು ಕೂಡಾ ಕಾತುರರಾಗಿದ್ದಾರೆ. ಯಾಕೆಂದರೆ ಇಂದು ರಾತ್ರಿಯ ರಕ್ತವರ್ಣದ ಚಂದಿರನ ದರ್ಶನ ತಪ್ಪಿಸಿಕೊಂಡರೆ, ಇನ್ನು 104 ವರ್ಷ ಕಾಯಬೇಕು!

ಖಗ್ರಾಹ ಚಂದ್ರಗ್ರಹಣ ಇನ್ನು 2123ರಲ್ಲಿ ಸಂಭವಿಸಲಿದೆ. ರಾತ್ರಿ 11.43ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, 2.43ನಿಮಿಷಕ್ಕೆ ಗ್ರಹಣ ಪೂರ್ಣತೆ, ಬೆಳಗಿನ ಜಾವ 3.49ಕ್ಕೆ ಗ್ರಹಣ ಮೋಕ್ಷ ಕಾಲ. ಈ ಅತ್ಯಪರೂಪದ ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿ ವೀಕ್ಷಿಸಬಹುದಾಗಿದೆ. ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಅಷ್ಟೇ ಅಲ್ಲ ಖಗ್ರಾಹ ಚಂದ್ರಗ್ರಹಣದಿಂದ ಪ್ರಳಯ ಸಂಭವಿಸುತ್ತದೆ ಎಂಬುದು ಸತ್ಯಕ್ಕೆ ದೂರ ಎಂಬುದಾಗಿ ವಿಜ್ಞಾನಿಗಳ ಸ್ಪಷ್ಟನೆ. ಭಾರತವೂ ಸೇರಿದಂತೆ ಆಫ್ರಿಕಾ, ಯುರೋಪ್, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಅಮೆರಿಕದಲ್ಲಿ ಬ್ಲಡ್ ಮೂನ್ ಕಾಣಿಸಲಿದೆ.

ರಕ್ತವರ್ಣ ಚಂದ್ರ ದರ್ಶನದ ಜೊತೆಗೆ ಶುಕ್ರವಾರ ಸುಮಾರು 15 ವರ್ಷಗಳ ಬಳಿಕ ಮಂಗಳ ಗ್ರಹವೂ ಕೂಡಾ ಭೂಮಿಯ ಅತ್ಯಂತ ಸಮೀಪಕ್ಕೆ ಬರಲಿದೆ. ಇದರಿಂದ ಮಂಗಳ ಗ್ರಹ ಹೆಚ್ಚು ಪ್ರಕಾಶಮಾನವಾಗಿ ಗೋಚರಿಸಲಿದೆ.

ಚಂದ್ರಗ್ರಹಣದ ಕುರಿತಾಗಿ ಜನರು ಹೆಚ್ಚು ಗಾಬರಿಗೊಳಗಾಗೋದು ಬೇಡ ಎಂಬುದು ಹಲವು ತಜ್ಞರ ಅಭಿಮತ. ಗರ್ಭಿಣಿ ಸ್ತ್ರೀಯರು ಕೂಡಾ ಯಾವುದೇ ಆತಂಕಕ್ಕೆ ಒಳಗಾಗಬಾರದು. ಚಂದ್ರಗ್ರಹಣಕ್ಕೂ, ಹೆರಿಗೆಗೂ ಯಾವುದೇ ಸಂಬಂಧವಿಲ್ಲ.

ಏನಿದು ರಕ್ತಚಂದಿರ:

ಗ್ರಹಣದ ವೇಳೆ ಸೂರ್ಯನ ಬೆಳಕು ಚಂದ್ರನ ಮೇಲೆ ನೇರವಾಗಿ ಬೀಳದೆ ಚದುರಿದಂತೆ ಬೀಳುತ್ತದೆ. ಚಂದ್ರನ ಮೇಲೆ ಬಿದ್ದ ಅಲ್ಪ ಸ್ವಲ್ಪ ಬೆಳಕು ಪರೋಕ್ಷವಾಗಿ ಭೂಮಿಗೆ ಪ್ರತಿಫಲನಗೊಳ್ಳುತ್ತದೆ. ಭೂಮಿಯ ವಾತಾವರಣದಿಂದ ಚಂದ್ರ ಕೆಂಪು ಬಣ್ಣಲ್ಲೆ ತಿರುಗಿದಂತೆ ಗೋಚರಿಸಲಿದೆ.

ವೀಕ್ಷಣೆಗೆ ಅವಕಾಶ:

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಲ್ಲಿ ರಾತ್ರಿ 11.30ರಿಂದ 3.30ರ ವರೆಗೆ ಈ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ದೂರದರ್ಶಕ ಮತ್ತು ದುರ್ಬೀನುಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿರ್ದೇಶಕ ಡಾಣ ಕೆ.ವಿ. ರಾವ್‌ ತಿಳಿಸಿದ್ದಾರೆ. ಉಡುಪಿ ಪರ್ಕಳದ ಸ್ವಾಗತ್‌ ಹೊಟೇಲ್‌ ಬಳಿ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.