ಚಂದ್ರಗ್ರಹಣ ಭಯದ ಲಾಭ ಪಡೆದ ಕಳ್ಳರು! ದೇವಸ್ಥಾನ, 8 ಅಂಗಡಿಗೆ ಕನ್ನ
Team Udayavani, Jul 28, 2018, 3:41 PM IST
ಮಂಡ್ಯ/ಮೈಸೂರು:ಶತಮಾನದ ಅತೀ ದೀರ್ಘ ಚಂದ್ರಗ್ರಹಣ ಶುಕ್ರವಾರ ರಾತ್ರಿ ಸಂಭವಿಸಿದ್ದರೆ, ಮತ್ತೊಂದೆಡೆ ಖಗ್ರಾಸ ಚಂದ್ರಗ್ರಹಣದ ಲಾಭ ಪಡೆದ ಕಳ್ಳರು ದೇವಸ್ಥಾನ ಹಾಗೂ ಅಂಗಡಿಗಳನ್ನು ದೋಚಲು ಉಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ!
ದೇವಾಲಯದ ಚಿನ್ನಾಭರಣ, ಹುಂಡಿ ಹಣ ಕಳವು:
ಚಂದ್ರಗ್ರಹಣದ ವೇಳೆ ಜನರು ಯಾರೂ ಹೊರಗಡೆ ಬರುವುದಿಲ್ಲ ಎಂಬುದನ್ನು ಅರಿತ ಕಳ್ಳರು..ಕೈಚಳಕ ತೋರಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ಲಕ್ಷ್ಮೀ ದೇವಾಲಯಕ್ಕೆ ನುಗ್ಗಿದ ಕಳ್ಳರು ಬಾಗಿಲು ಮುರಿದು ಚಿನ್ನಾಭರಣ ಹಾಗೂ ಹುಂಡಿಯ ಹಣವನ್ನು ದೋಚಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಮೈಸೂರಿನಲ್ಲಿ 8 ಅಂಗಡಿಗಳಿಗೆ ಕನ್ನ!
ಮೈಸೂರಿನ ಕನಕದ ದಾಸ ನಗರದ ನೇತಾಜಿ ವೃತ್ತದಲ್ಲಿರುವ ಸ್ಟೇಶನರಿ, ಮೆಡಿಕಲ್ ಸ್ಟೋರ್ ಸೇರಿದಂತೆ ಸುಮಾರು 8 ಅಂಗಡಿಗಳ ರೋಲಿಂಗ್ ಶಟರ್ ಮುರಿದು ಲಕ್ಷಾಂತರ ರೂಪಾಯಿ ದೋಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ