ಗೌರಿ ಹತ್ಯೆ: ಸುರೇಶ್‌ ಎಸ್‌ಐಟಿ ವಶಕ್ಕೆ


Team Udayavani, Aug 1, 2018, 6:00 AM IST

24.jpg

ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕುಣಿಗಲ್‌ ಮೂಲದ ಸುರೇಶ್‌ನನ್ನು 8 ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಶಕ್ಕೆ ನೀಡಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ಸುರೇಶ್‌ ಪ್ರಮುಖ ಪಾತ್ರವಹಿಸಿದ್ದು, ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಹೀಗಾಗಿ ಆರೋಪಿಯನ್ನು ವಶಕ್ಕೆ ಪಡೆಯುವಂತೆ ಎಸ್‌ಐಟಿ ಪರ ಸರ್ಕಾರಿ ವಿಶೇಷ ಅಭಿಯೋಜಕ ಶ್ರೀಶೈಲ ವಡವಡಗಿ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಸಂಬಂಧ ಸೋಮವಾರವೇ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾ.ವಿ.ಪ್ರಕಾಶ್‌ ತೀರ್ಪನ್ನು ಮಂಗಳವಾರ ಪ್ರಕಟಿಸಿದರು. ಇದಕ್ಕೆ ಆಕ್ಷೇಪಿಸಿದ ಸುರೇಶ್‌ ಪರ ವಕೀಲ ಅಮೃತೇಶ್‌,
ತಮ್ಮ ಕಕ್ಷಿದಾರರಿಗೆ ತನಿಖಾಧಿಕಾರಿಗಳು ಬಹಳ ಹಿಂಸೆ ನೀಡಿದ್ದಾರೆ. ಹೀಗಾಗಿ 8 ದಿನಗಳ ಕಾಲ ಎಸ್‌ಐಟಿ ವಶಕ್ಕೆ ನೀಡಬಾರದು. ಮತ್ತೆ ಈತನ ಮೇಲೆ ಹಲ್ಲೆ ನಡೆಸುತ್ತಾರೆಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಸರ್ಕಾರಿ ಅಭಿಯೋಜಕರು, ಆರೋಪಿ ಮೇಲೆ ತನಿಖಾಧಿಕಾರಿಗಳು ಹಲ್ಲೆ ನಡೆಸಿಲ್ಲ ಎಂಬುದಕ್ಕೆ ವೈದ್ಯರೇ ವರದಿ ನೀಡಿದ್ದಾರೆ. ವಶಕ್ಕೆ ಪಡೆದ ನಂತರವೂ ಹಲ್ಲೆ ನಡೆಸುವುದಿಲ್ಲ. ಅಲ್ಲದೆ, ಪ್ರಕರಣದಲ್ಲಿ ಆರೋಪಿ ಪಾತ್ರ ಮುಖ್ಯವಾಗಿದ್ದು, ಆರೋಪಿಗಳು ಕೃತ್ಯವೆಸಗುವ ಸಂದರ್ಭದಲ್ಲಿ ಬಳಸಿದ್ದ ಬಟ್ಟೆ, ಹೆಲ್ಮೆಟ್‌ ಹಾಗೂ ಇತರೆ ಪ್ರಮುಖ ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಅಲ್ಲದೆ, ಈತ ಕೃತ್ಯಕ್ಕೂ ಮೊದಲು ಸಭೆ
ನಡೆಸಿರುವ ಸ್ಥಳಗಳಾದ ಮಂಗಳೂರು, ವಿಜಯಪುರ, ಹುಬ್ಬಳ್ಳಿ ಹಾಗೂ ಸಾಕ್ಷ್ಯನಾಶ ಪಡಿಸಿದ ಸ್ಥಳಗಳಿಗೆ ಕರೆದೊಯ್ದು ಮಹಜರ್‌ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ವಶಕ್ಕೆ ನೀಡಬೇಕೆಂದು ಮನವಿ ಮಾಡಿದ್ದರು. ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಲ್ಲದೆ, ಸಾಕ್ಷ್ಯನಾಶ ಪಡಿಸಿದ ಆರೋಪದ ಮೇಲೆ ಜು.25ರಂದು ಸುರೇಶ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.