ಸೆ.22ರಂದು ಚಿಟ್ಟಾಣಿ ಸ್ಮೃತಿಭವನ ಲೋಕಾರ್ಪಣೆ; ನೆರವಿಗೆ ಮನವಿ


Team Udayavani, Aug 2, 2018, 12:19 PM IST

11.jpg

ಹೊನ್ನಾವರ: ಪದ್ಮಶ್ರೀ ಚಿಟ್ಟಾಣಿ ಯಕ್ಷಕಲಾ ಕೇಂದ್ರದ ಮೊದಲ ಹಂತ “ಚಿಟ್ಟಾಣಿ ಸ್ಮೃತಿಭವನ’ವನ್ನು ರಾಮಚಂದ್ರ ಹೆಗಡೆಯವರು ನಿಧನರಾಗಿ ವರ್ಷ ತುಂಬುವ ಸೆಪ್ಟೆಂಬರ್‌ 22ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ರಾಮಚಂದ್ರ ಹೆಗಡೆಯವರ ಧರ್ಮಪತ್ನಿ ಸುಶೀಲಾ ರಾಮಚಂದ್ರ ಹೆಗಡೆ ಮತ್ತು ಮಕ್ಕಳು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕೈದು ವರ್ಷಗಳ ಹಿಂದೆ ರಾಘವೇಶ್ವರ ಶ್ರೀಗಳು ಅಡಿಗಲ್ಲು ಸಮಾರಂಭ ನೆರವೇರಿಸಿದ್ದರು. ಕಾರಣಾಂತರಗಳಿಂದ ಅಲ್ಲಿ ನಿರ್ಮಾಣ ಕಾರ್ಯ ಆರಂಭವಾಗಲೇ ಇಲ್ಲ. ನಿಧನದ 6 ತಿಂಗಳ ಮೊದಲು ಸ್ವತಃ ಚಿಟ್ಟಾಣಿಯವರು ತನ್ನ ಜೀವಿತಾವಧಿಯಲ್ಲಿ ಗಳಿಸಿದ ಪದಕ, ಪ್ರಶಸ್ತಿ, ನೆನಪಿನ ಕಾಣಿಕೆಗಳನ್ನು ಸಿಡಿ ಮತ್ತು ವೇಷಭೂಷಣಗಳನ್ನು ಸಂಗ್ರಹಿಸಿಡಲು ಮನೆಯ ಅಂಗಳದಲ್ಲಿ ಕಟ್ಟಡ ನಿರ್ಮಿಸಲು ಇಚ್ಚೆಪಟ್ಟು ರಾಘವೇಶ್ವರ ಶ್ರೀಗಳ ಮಂತ್ರಾಕ್ಷತೆ ಪಡೆದು ಆರಂಭಿಸಿದ್ದರು. ಕಂಬಗಳು ಮೇಲೇಳುತ್ತಿರುವಾಗಲೇ ಅವರು ವಿಧಿ ವಶರಾದರು. ಅವರ ಇಚ್ಚೆಯಂತೆ ಕಟ್ಟಡ ಕಾರ್ಯವನ್ನು ನನ್ನ ಅಧ್ಯಕ್ಷತೆಯಲ್ಲಿ ಮಕ್ಕಳು ಟ್ರಸ್ಟ್‌ ರಚಿಸಿಕೊಂಡು ಮುಂದುವರಿಸಿದ್ದಾರೆ. ಆರ್‌.ವಿ. ದೇಶಪಾಂಡೆಯವರು, ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆಯವರು, ಕೆನರಾ ಬ್ಯಾಂಕ್‌, ಮಾಜಿ ಶಾಸಕ ಮಂಕಾಳ ವೈದ್ಯ ಮೊದಲಾದವರು ಸುಮಾರು 20ಲಕ್ಷ ರೂಪಾಯಿ ನೀಡಿ ಈ ಕಾರ್ಯಕ್ಕೆ ನೆರವಾಗಿದ್ದಾರೆ.

ಹೆಚ್ಚಿನ ನೆರವು ಕೊಡುವುದಾಗಿ ಹೇಳಿದ್ದಾರೆ. 1ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯೆ ಮೊದಲ ಹಂತ ವಸ್ತು ಸಂಗ್ರಹಾಲಯವನ್ನು ಅವರ ಮೊದಲ ಪುಣ್ಯತಿಥಿ ಸೆಪ್ಟೆಂಬರ್‌ 22, 23 ಬರಲಿದ್ದು ಈ ಮುಹೂರ್ತದಲ್ಲಿ ಅವರ ಅಮೂಲ್ಯ ವಸ್ತುಗಳನ್ನು ನೂತನ ಕಟ್ಟಡದಲ್ಲಿಟ್ಟು ಸಾಂಕೇತಿಕ ಉದ್ಘಾಟಿಸಲಾಗುವುದು. ಮಹಡಿಯ ಮೇಲೆ ಯಕ್ಷಗಾನ ಅಧ್ಯಯನಕ್ಕೆ, ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡುವ ಆಸೆ ಇದೆ. ಆದ್ದರಿಂದ ಚಿಟ್ಟಾಣಿಯವರ ಅಭಿಮಾನಿಗಳು ಸಹಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಚಿಟ್ಟಾಣಿಯವರ ಮಕ್ಕಳಾದ ನರಸಿಂಹ, ನಾರಾಯಣ, ಮಗಳು ಲಲಿತಾ, ಅಳಿಯ ಗಣಪತಿ ಹೆಗಡೆ, ಅಭಿಮಾನಿ ಡಾ| ಜಿ.ಎ.ಹೆಗಡೆ ಸೋಂದಾ ಇದ್ದರು.

ನೆರವಿಗೆ ಮನವಿ
ಸಹಾಯ ಮಾಡಬಯಸುವವರುಶ್ರೀಮತಿ ಸುಶೀಲಾ ರಾಮಚಂದ್ರ ಹೆಗಡೆ ಚಿಟ್ಟಾಣಿ, ಅಧ್ಯಕ್ಷರು, ಪದ್ಮಶ್ರೀ ಚಿಟ್ಟಾಣಿ ಯಕ್ಷಕಲಾ ಕೇಂದ್ರ ಟ್ರಸ್ಟ್‌ (ರಿ.), ಗುಡೇಕೇರಿ, ಹೇರಂಗಡಿ, ತಾ| ಹೊನ್ನಾವರ ಈ ವಿಳಾಸಕ್ಕೆ ಅಥವಾ ಹೊನ್ನಾವರ ಕೆನರಾ ಬ್ಯಾಂಕ್‌ ಶಾಖೆ ಉಳಿತಾಯ ಖಾತೆ ನಂಬರ್‌ 1067101039835  MDTA ನಂಬರ್‌ :AKS@0001067 ಜಮಾ ಮಾಡಿ ತಿಳಿಸಬಹುದು. 9482932306 ಸಂಪರ್ಕಿಸಬಹುದು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.