ಖಾತೆ ಬದಲಾವಣೆಗೆ ಸಚಿವರಿಗೆ ಪುತ್ರಿ ಮನವಿ
Team Udayavani, Aug 3, 2018, 6:45 AM IST
ಮದ್ದೂರು: ಪಟ್ಟಣದ ಸರಕಾರಿ ಕ್ರೀಡಾಂಗಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣರ
ಪುತ್ರಿ ಸಂಗೀತಾ ತಮ್ಮ ಜಮೀನಿನ ಖಾತೆ ಬದಲಾವಣೆ ಹಾಗೂ ಭೂಮಾಪನ ಕಾರ್ಯ ಮಾಡಿಕೊಡಲು ಕೋರಿ
ತಮ್ಮಣ್ಣರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಮೊಬ್ಬಳಗೆರೆ ಗ್ರಾಮದಲ್ಲಿರುವ ತಮ್ಮ ಅತ್ತೆ ಪದ್ಮಮ್ಮ ಬಿನ್ ಡಿ.ಸಿ.ಚೌಡೇಗೌಡ ಅವರ ಹೆಸರಿನಲ್ಲಿರುವ ಜಮೀನನ್ನು ಖಾತೆ ಬದಲಾವಣೆ ಮತ್ತು ಭೂಮಾಪನ ಕಾರ್ಯ ನೆರವೇರಿಸಲು ಸಾಮಾನ್ಯರಂತೆ ಸರದಿಯಲ್ಲಿ ನಿಂತು ಮನವಿ ಸಲ್ಲಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯಿತು.
ಅರ್ಜಿ ಸ್ವೀಕರಿಸಿದ ಸಚಿವರು ಖಾತೆ ಬದಲಾವಣೆ ಸಂಬಂಧ ಅಗತ್ಯ ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಉಪವಿಭಾಗಾಧಿಕಾರಿ ರಾಜೇಶ್ ಅವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?