ರಾಷ್ಟ್ರ, ಸೈನಿಕರ ರಕ್ಷಣೆಗೆ “ಹವನ ಅಭಿಯಾನ’


Team Udayavani, Aug 5, 2018, 7:00 AM IST

ban05081807medn.jpg

ಶಿರಸಿ: ಭಾರತಕ್ಕೆ ಒಳಿತಾಗಬೇಕು, ಸನಾತನ ಸಂಸ್ಕೃತಿ ಉಳಿಯಬೇಕು, ಸೈನಿಕರ ರಕ್ಷಣೆ ಜೊತೆ ಭಾರತ ಮತ್ತೆ ವಿಶ್ವಗುರುವಾಗಿ ಮೆರೆಯಬೇಕು ಎಂಬ ಆಶಯದಲ್ಲಿ ವೈದಿಕರ, ವಿದ್ವಾಂಸರ ತಂಡವೊಂದು ಹವನ ಅಭಿಯಾನ ನಡೆಸುತ್ತಿದೆ. ದೇಶದ ವಿವಿಧೆಡೆಯ ವೈದಿಕರು ಸಂಕಲ್ಪ ನಡೆಸಿ ನಿಗದಿತ ದೇವಸ್ಥಾನಗಳಲ್ಲಿ ಪೂಜೆ, ವಿಶೇಷ ಹವನಗಳನ್ನು ನಡೆಸುತ್ತಿದ್ದಾರೆ. 

ಇಡೀ ಭಾರತ, ಪ್ರಜೆಗಳ ಒಳಿತಿಗಾಗಿ ವೈದಿಕರ ಪಡೆ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದೆ.ಒಂದಿಷ್ಟು ಯುವ ವೈದಿಕರು  “ಹವನ ಅಭಿಯಾನ’ ಆರಂಭಿಸಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ತಮ್ಮ ಕೊಡುಗೆ ಜೊತೆ ಭಗವಂತನಲ್ಲಿ ಮೊರೆ ಇಡುವ ಈ ಕಾರ್ಯದಲ್ಲಿ 40ಕ್ಕೂ ಅ ಧಿಕ ವೈದಿಕರು ಪಾಲ್ಗೊಳ್ಳುತ್ತಿದ್ದಾರೆ. ದೇವಸ್ಥಾನಗಳಲ್ಲಿ ಆಯಾ ಗ್ರಾಮಸ್ಥರ ಸಹಕಾರದಿಂದ ಈ ಅಭಿಯಾನ ನಡೆಸುತ್ತಿದ್ದಾರೆ. 

ಊಟೋಪಚಾರ, ಹವನದ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ್ಯಾವುದರ ತಲೆಬಿಸಿ ಇಲ್ಲ. ಒಮ್ಮೆ ಅದಕ್ಕೂ ತೊಂದರೆ ಇದ್ದರೆ ವೈದಿಕರೇ ಸಿದ್ಧಗೊಳಿಸಿಕೊಂಡು ನಡೆಸಿ ಬರುತ್ತಾರೆ. ಸ್ಥಳೀಯ ಮಾತೆಯರು ರಾಮ ರûಾ ಸ್ತೋತ್ರ ಮಾಡುತ್ತಾರೆ.

ಎಲ್ಲೆಲ್ಲಿ ವೈದಿಕರು?: ಹವನಗಳಲ್ಲಿ ಸುಮಾರು 40ರಿಂದ 50 ವೈದಿಕರು ಸ್ವಯಂಪ್ರೇರಣೆಯಿಂದ ಪಾಲ್ಗೊಳ್ಳುತ್ತಾರೆ. 
ಬೆಂಗಳೂರು, ಹುಬ್ಬಳ್ಳಿ, ಯಲ್ಲಾಪುರ, ಶಿರಸಿ, ಸಿದ್ದಾಪುರ ಭಾಗದ ವೈದಿಕರು ಸೇರಿಕೊಂಡಿದ್ದಾರೆ. ಅಥರ್ವಶೀರ್ಷ ಹವನಕ್ಕೆ ಜಪಗಳೂ ಆಗಬೇಕು. ಅದಕ್ಕಾಗಿ ಕಾಶಿ, ನೇಪಾಳ, ತಮಿಳುನಾಡಿನ ಪಾಠ ಶಾಲೆಗಳ ವೈದಿಕರು, ವಿದ್ವಾಂಸರೂ ಜಪ ಮಾಡಿ ಮುಖ್ಯಸ್ಥರಿಗೆ ಅದರ ಲೆಕ್ಕ ನೀಡುತ್ತಿದ್ದಾರೆ. ಈಗಾಗಲೇ ಉತ್ತರ ಕನ್ನಡದ ಭೈರುಂಬೆಯಲ್ಲಿ ಹಾಗೂ ಶುಕ್ರವಾರ ಹುಳಗೋಳ ದೇವಸ್ಥಾನದಲ್ಲಿ ನಡೆದಿದ್ದು, ಇನ್ನು ಮುಂದೆ ಕೂಡ ಇದನ್ನು ಸೇವಾ ಮಾರ್ಗದಲ್ಲೇ ಮುಂದುರಿಸುವುದಾಗಿ ವೈದಿಕ ಪ್ರಮುಖರು ತಿಳಿಸಿದ್ದಾರೆ.

ಇದು ಒಳ್ಳೆಯ ಪ್ರಯತ್ನ. ಆಧ್ಯಾತ್ಮಿಕ ನಾಡಿನಲ್ಲಿ ದೇವರ ಮೊರೆಯಿಂದಲೂ ಲೋಕ ಕಲ್ಯಾಣವಾಗಲಿದೆ. ವಿಶ್ವಗುರು ಸ್ಥಾನಕ್ಕೆ ಭಾರತ ಮರಳಲಿ ಎಂಬ ಉದ್ದೇಶದಿಂದ ನಡೆಯುತ್ತಿರುವ ವೈದಿಕರ ಮಾರ್ಗ ಕಣ್ತುಂಬಿ ಬಂತು.
– ಕೆ.ಕೆ. ಹೆಗಡೆ, ಯಲ್ಲಾಪುರ

ಸ್ಪಂದನೆ ಚೆನ್ನಾಗಿದೆ. ಇಲ್ಲಿ ಎಲ್ಲರೂ ಒಂದೇ, ಉದ್ದೇಶವೂ ಒಂದೇ. ಈ ಕಾರಣದಿಂದ ಯಾರೂ ಪ್ರಮುಖರಲ್ಲ, ಎಲ್ಲರೂ ಪ್ರಮುಖರೇ. ರಾಷ್ಟ್ರದ ಹಿತ ನಮ್ಮ ಧ್ಯೇಯವಷ್ಟೇ.
– ವೈದಿಕ ಪ್ರಮುಖರು

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.