ಬ್ಯಾಂಕ್ ನೋಟಿಸ್ಗೆ ಭಯಪಡಬೇಕಿಲ್ಲ
Team Udayavani, Aug 7, 2018, 7:00 AM IST
ಬೆಂಗಳೂರು: ರೈತರ ಸಾಲ ಮನ್ನಾ ಕುರಿತಂತೆ ಇನ್ನೊಂದು ವಾರದಲ್ಲಿ ಎಲ್ಲ ಗೊಂದಲ ಬಗೆಹರಿಯಲಿದ್ದು, ಸಾಲ
ಮರುಪಾವತಿಗಾಗಿ ಬ್ಯಾಂಕ್ ನೋಟಿಸ್ಗಳಿಗೆ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಹಕಾರ ಸಚಿವ
ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.
ಸೋಮವಾರ ಜೆಡಿಎಸ್ ಕಚೇರಿ ಜೆ.ಪಿ.ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಾಲ ಮನ್ನಾ ಕುರಿತಂತೆ ಸರ್ಕಾರ ಇನ್ನೂ ಆದೇಶ ಹೊರಡಿಸಿಲ್ಲ. ಹೀಗಾಗಿ ಬ್ಯಾಂಕ್ಗಳಿಗೆ ಸಾಲ ಮನ್ನಾದ
ಆದೇಶ ತಲುಪಿಲ್ಲ. ಆ ಕಾರಣದಿಂದ ನೋಟಿಸ್ ನೀಡುತ್ತಿದ್ದಾರೆ. ಇದಕ್ಕೆ ರೈತರು ಆತಂಕ ಪಡಬೇಕಿಲ್ಲ ಎಂದರು.
ಸರ್ಕಾರ ಘೋಷಣೆ ಮಾಡಿರುವ ಸಾಲ ಮನ್ನಾ ಯೋಜನೆ ಪೂರ್ಣ ಪ್ರಮಾಣದಲ್ಲಿ ರೈತರಿಗೆ ತಲುಪಲಿದೆ. ಸುಸ್ತಿ ಸಾಲದ ಜತೆಗೆ ಚಾಲ್ತಿ ಸಾಲ ಒಂದು ಲಕ್ಷ ರೂ.ವರೆಗಿನ ಸಾಲವೂ ಮನ್ನಾ ಆಗಲಿದ್ದು, ಇನ್ನೊಂದು ವಾರದಲ್ಲಿ ಈ ಕುರಿತು ಇರುವ ಎಲ್ಲಾ ಗೊಂದಲಗಳೂ ಬಗೆಹರಿಯಲಿವೆ.
ಸಾಲ ಮನ್ನಾ ವಿಚಾರದಲ್ಲಿ ರೈತರ ಹಿತ ಕಾಪಾಡಲು ಸರ್ಕಾರ ಬದಟಛಿವಾಗಿದೆ. ಹೀಗಾಗಿ ಬ್ಯಾಂಕ್ ನೀಡುವ ನೋಟಿಸ್ಗೆ ರೈತರು ಭಯಪಡಬೇಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ