ಉಪನ್ಯಾಸಕರಿಗೆ ಸವಾಲಾಗಿದೆ ಒಂದೇ ರೂಪ ಎರಡು ಗುಣ


Team Udayavani, Aug 7, 2018, 6:35 AM IST

kunijal.jpg

ಕುಣಿಗಲ್‌: ತುಮಕೂರು ಜಿಲ್ಲೆ ಕುಣಿಗಲ್‌ನ ಜ್ಞಾನಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಾಲ್ವರು ಅವಳಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಅವಳಿಗಳನ್ನು ಗುರುತಿಸುವುದೇ ನಿತ್ಯ ಉಪನ್ಯಾಸಕರಿಗೆ ಸವಾಲಾಗಿದೆ. ಕಳೆದ ಸಾಲಿನಲ್ಲಿ ಮೂರು ಜೋಡಿ ಕಾಲೇಜಿಗೆ ದಾಖಲಾಗಿದ್ದರು. ಈ ಬಾರಿ ಮತ್ತೂಂದು ಅವಳಿ ವಿದ್ಯಾರ್ಥಿಗಳು ದಾಖಲಾಗುವ ಮೂಲಕ ಜೋಡಿಗಳು ನಾಲ್ಕಕ್ಕೇರಿದಂತಾಗಿದೆ.

ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮದ ದಿಲ್‌ಶಾದ್‌ ವಜೀರ್‌ ಖಾನ್‌ ದಂಪತಿ ಪುತ್ರಿಯರಾದ ಸಾನಿಯಾ ಹಾಗೂ ಸಾದಿಯಾ ಪ್ರಥಮ ಪಿಯು,ಕೊತ್ತಗೆರೆಯ ಗೌರಮ್ಮ ಜಗದೀಶ್‌ ದಂಪತಿಯ ಮಕ್ಕಳಾದ ಜಿ.ಅರುಣ್‌, ಜಿ. ವರುಣ್‌, ಆಡಿಲಿಂಗನಪಾಳ್ಯ ಗ್ರಾಮದ ರಾಜಮ್ಮ ಮಂಜುನಾಥ್‌ ದಂಪತಿ ಮಕ್ಕಳಾ ಲತಾ, ಲಾವಣ್ಯ ಹಾಗೂ ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಮ್ಮ ಸಿದ್ದಲಿಂಗಯ್ಯ ದಂಪತಿ ಮಕ್ಕಳಾದ ಕವನ, ಕಾವ್ಯ ಅವಳಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದು ವಿಶೇಷವಾದರೂ ಅವಳಿಗಳು ಕಾಲೇಜಿನಲ್ಲಿ ಮುಜುಗರ ಅನುಭವಿಸುವಂತಾಗಿದೆ.

ಸಹಪಾಠಿಗಳು ತಮ್ಮನ್ನು ಗುರುತಿಸುವಲ್ಲಿ ಗೊಂದಲಕ್ಕೀಡಾಗುತ್ತಿದ್ದಾರೆ ಎನ್ನುತ್ತಾರೆ ಈ ವಿದ್ಯಾರ್ಥಿಗಳು. ಉಪನ್ಯಾಸಕರಿಗೂ ಇವರನ್ನು ಗುರುತಿಸುವುದೇ ಸವಾಲಾಗಿದೆ. ಮೂರು ಜೋಡಿಗಳು ಒಂದು ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಈಗಲೂ ಗುರುತು ಸಿಗದೇ ಗೊಂದಲದಲ್ಲಿ ಎಷ್ಟೋ ಬಾರಿ “ನಾನು ಅವನಲ್ಲ ನಾನು ಅವಳಲ್ಲ’ ಎಂದು ಅವರೇ ಸ್ಪಷ್ಟಪಡಿಸುವುದೂ ಸಾಮಾನ್ಯವಾಗಿದೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.