ಉಪನ್ಯಾಸಕರಿಗೆ ಸವಾಲಾಗಿದೆ ಒಂದೇ ರೂಪ ಎರಡು ಗುಣ


Team Udayavani, Aug 7, 2018, 6:35 AM IST

kunijal.jpg

ಕುಣಿಗಲ್‌: ತುಮಕೂರು ಜಿಲ್ಲೆ ಕುಣಿಗಲ್‌ನ ಜ್ಞಾನಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಾಲ್ವರು ಅವಳಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಅವಳಿಗಳನ್ನು ಗುರುತಿಸುವುದೇ ನಿತ್ಯ ಉಪನ್ಯಾಸಕರಿಗೆ ಸವಾಲಾಗಿದೆ. ಕಳೆದ ಸಾಲಿನಲ್ಲಿ ಮೂರು ಜೋಡಿ ಕಾಲೇಜಿಗೆ ದಾಖಲಾಗಿದ್ದರು. ಈ ಬಾರಿ ಮತ್ತೂಂದು ಅವಳಿ ವಿದ್ಯಾರ್ಥಿಗಳು ದಾಖಲಾಗುವ ಮೂಲಕ ಜೋಡಿಗಳು ನಾಲ್ಕಕ್ಕೇರಿದಂತಾಗಿದೆ.

ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮದ ದಿಲ್‌ಶಾದ್‌ ವಜೀರ್‌ ಖಾನ್‌ ದಂಪತಿ ಪುತ್ರಿಯರಾದ ಸಾನಿಯಾ ಹಾಗೂ ಸಾದಿಯಾ ಪ್ರಥಮ ಪಿಯು,ಕೊತ್ತಗೆರೆಯ ಗೌರಮ್ಮ ಜಗದೀಶ್‌ ದಂಪತಿಯ ಮಕ್ಕಳಾದ ಜಿ.ಅರುಣ್‌, ಜಿ. ವರುಣ್‌, ಆಡಿಲಿಂಗನಪಾಳ್ಯ ಗ್ರಾಮದ ರಾಜಮ್ಮ ಮಂಜುನಾಥ್‌ ದಂಪತಿ ಮಕ್ಕಳಾ ಲತಾ, ಲಾವಣ್ಯ ಹಾಗೂ ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಮ್ಮ ಸಿದ್ದಲಿಂಗಯ್ಯ ದಂಪತಿ ಮಕ್ಕಳಾದ ಕವನ, ಕಾವ್ಯ ಅವಳಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದು ವಿಶೇಷವಾದರೂ ಅವಳಿಗಳು ಕಾಲೇಜಿನಲ್ಲಿ ಮುಜುಗರ ಅನುಭವಿಸುವಂತಾಗಿದೆ.

ಸಹಪಾಠಿಗಳು ತಮ್ಮನ್ನು ಗುರುತಿಸುವಲ್ಲಿ ಗೊಂದಲಕ್ಕೀಡಾಗುತ್ತಿದ್ದಾರೆ ಎನ್ನುತ್ತಾರೆ ಈ ವಿದ್ಯಾರ್ಥಿಗಳು. ಉಪನ್ಯಾಸಕರಿಗೂ ಇವರನ್ನು ಗುರುತಿಸುವುದೇ ಸವಾಲಾಗಿದೆ. ಮೂರು ಜೋಡಿಗಳು ಒಂದು ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಈಗಲೂ ಗುರುತು ಸಿಗದೇ ಗೊಂದಲದಲ್ಲಿ ಎಷ್ಟೋ ಬಾರಿ “ನಾನು ಅವನಲ್ಲ ನಾನು ಅವಳಲ್ಲ’ ಎಂದು ಅವರೇ ಸ್ಪಷ್ಟಪಡಿಸುವುದೂ ಸಾಮಾನ್ಯವಾಗಿದೆ.

ಟಾಪ್ ನ್ಯೂಸ್

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.