ರಾಜ್ಯಕ್ಕೆ ಪ್ರತ್ಯೇಕ ಬೆಳೆ ವಿಮೆ ಜಾರಿಗೆ ಚಿಂತನೆ


Team Udayavani, Aug 10, 2018, 6:05 AM IST

shiva.jpg

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಫ‌ಸಲ್‌ ಬಿಮಾ ಯೋಜನೆ ಅವೈಜ್ಞಾನಿಕವಾಗಿದೆ. ವಿಮಾ ನೀತಿಯಿಂದ ಕಂಪನಿಗಳಿಗೆ ಮಾತ್ರ ಲಾಭದಾಯಕವಾಗಿ ರೈತರಿಗೆ ಪ್ರತಿ ವರ್ಷ ಆನ್ಯಾಯವಾಗುತ್ತಿದೆ. ಇದರಿಂದ ಇದರಿಂದ ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮೆ ನೀತಿ ಜಾರಿಗೊಳಿಸಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಅನುಕೂಲವಾಗಬೇಕಿದ್ದ ಬೆಳೆವಿಮೆ ಯೋಜನೆ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. ಕಳೆದ ವರ್ಷ ರಾಜ್ಯದಿಂದ ವಿಮಾ ಕಂಪನಿಗಳಿಗೆ ರೈತರ ವಂತಿಗೆ ಸೇರಿ ಕೇಂದ್ರ ರಾಜ್ಯ ಸರ್ಕಾರಗಳಿಂದ ಒಟ್ಟು 1,200 ಕೋಟಿ ಹಣ ಸಂದಾಯವಾಗಿದೆ. ಆದರೆ ಆ ಪೈಕಿ ರಾಜ್ಯದ ರೈತರಿಗೆ ಬೆಳೆ ನಷ್ಟ ಪರಿಹಾರ ಸಿಕ್ಕಿದ್ದು ಮಾತ್ರ 550 ಕೋಟಿ. ಉಳಿದ 650 ಕೋಟಿ ವಿಮಾ ಕಂಪನಿಗಳಿಗೆ ಲಾಭ ಆಗಿದೆ ಎಂದರು.  ರಾಜ್ಯ ಸರ್ಕಾರ ಎರಡು- ಮೂರು ವರ್ಷಗಳಿಂದ ಬೆಳೆ ವಿಮೆ ಯೋಜನೆಯಿಂದ ರೈತರಿಗೆ ಆಗಿರುವ ಲಾಭದ ಬಗ್ಗೆ ಸಮಗ್ರ ತನಿಖೆ ಆದೇಶಿಸಲಾಗಿದೆ. ಜತೆಗೆ ತೆಲಂಗಾಣ ಮಾದರಿ ಬೆಳೆ ವಿಮೆ ನೀತಿ ರೂಪಿಸುವ ಸಂಬಂಧ ಗಂಭೀರ ಚಿಂತನೆ ನಡೆಸಲಾಗಿದೆ ಎಂದರು.

15 ದಿನಗಳ ಬಳಿಕ ಬರದ ನಿರ್ಧಾರ
ರಾಜ್ಯದಲ್ಲಿ ಮಳೆ ಕ್ಷೀಣಿಸಿರುವುದರಿಂದ ಬಿತ್ತನೆ ಪ್ರಮಾಣ ಕೂಡ ಕಡಿಮೆಯಾಗಿದೆ. ಸದ್ಯ ಹವಾಮಾನ ಇಲಾಖೆ ಪ್ರಕಾರ ಇನ್ನೂ 15 ದಿನಗಳಲ್ಲಿ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಮತ್ತೆ ಮಳೆ ಕ್ಷೀಣಿಸಿದರೆ ಬರದ ಜಿಲ್ಲೆಗಳ ಘೋಷಣೆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಇತ್ತೀಚೆಗೆ ರಾಗಿ, ಭತ್ತ ಮತ್ತಿತರ ರೈತರ ಉತ್ಪನ್ನಗಳಿಗೆ ಘೋಷಿಸಿರುವ ಬೆಂಬಲ ಬೆಲೆ ಕೂಡ ಅವೈಜ್ಞಾನಿಕವಾಗಿದೆ ಎಂದು ಕೃಷಿ ಸಚಿವರು ಟೀಕಿಸಿದರು.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.